Info
Trending

ವಿದ್ಯುತ್ ವ್ಯತ್ಯಯ

[sliders_pack id=”1487″]

ಹೆಸ್ಕಾಂ, ಕುಮಟಾದ ಪಟ್ಟಣ ಭಾಗದಲ್ಲಿ ಹೊಸ ಧಾರೇಶ್ವರ 11ಕೆ.ವಿ. ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿ ಇರುವುದರಿಂದ ಕುಮಟಾ ಪಟ್ಟಣ ವ್ಯಾಪ್ತಿಯ ಪಟ್ಟಣ ಫೀಡರಿನ ಹೆರವಟ್ಟಾ, ಬಗ್ಗೋಣ, ಕುಮಟಾ ಮಾರ್ಕೆಟ್, ಹೊನ್ಮಾವ್, ನೆಲ್ಲಿಕೆರಿ, ಕೊಪ್ಪಳಕರವಾಡಿ, ನೆಹರುನಗರ ಹಾಗು ಗಿಬ್ ಸರ್ಕಲ್‌ನ ಸುತ್ತಮುತ್ತಲಿನ ಭಾಗಗಳಲ್ಲಿ ಹಾಗೂ ಚಿತ್ರಿಗಿ ಫೀಡರಿನ ಚಿತ್ರಿಗಿ, ವನ್ನಳ್ಳಿ, ವಕ್ನಪರಾಳ್ಳಿ, ಅಳ್ವೆಕೋಡಿಯ ಸುತ್ತಮುತ್ತಲಿನ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

02.09.2020 (ಬುಧವಾರದಂದು) ರಂದು ಮುಂಜಾನೆ: 10.00 ರಿಂದ ಅಪರಾಹ್ನ 01:00 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆಯಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು(ವಿ), ಹೆಸ್ಕಾಂ, ಕುಮಟಾ ಇವರು ಪ್ರಕಟಣೆ ನೀಡಿರುತ್ತಾರೆ. ಈ ಭಾಗದ ಗ್ರಾಹಕರು ಸಹಕರಿಸಲು ಕೋರಿರುತ್ತಾರೆ.

ವಿಸ್ಮಯ ನ್ಯೂಸ್, ಕುಮಟಾ

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

Back to top button