
ಗೋಕರ್ಣ: ಅಶೋಕೆಯಲ್ಲಿ ವಿದ್ಯಾಚಾತುರ್ಮಾಸ್ಯ ಆಚರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿಗಳನ್ನು ಸಂಸದ ಅನಂತಕುಮಾರ ಹೆಗಡೆ ಕುಟುಂಬದ ಸಮೇತ ಭೇಟಿ ಮಾಡಿ ಆಶೀರ್ವಾದ ಪಡೆದರು.
ಅಶೋಕೆಯಲ್ಲಿ ಶ್ರೀಗಳ ಭೇಟಿ ಬಳಿಕ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಕಾರ್ಯವನ್ನು ವೀಕ್ಷಿಸಿದರು. ಮಠದ ಮತ್ತು ಶ್ರೀಗಳ ವಿಶ್ವವಿದ್ಯಾಪೀಠದ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂತಸಪಟ್ಟರು.
ವಿಸ್ಮಯ ನ್ಯೂಸ್ ಗೋಕರ್ಣ
ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ
- ಕಲಿಕಾ ಸಾಮಗ್ರಿ ವಿತರಣೆ ನೆಪದಲ್ಲಿ ನೆರವು ನೀಡುವುದು ಬೇಡವೇ ಬೇಡ : JSW ಕಂಪನಿ ವಿರುದ್ಧ ಮತ್ತೆ ಸ್ಥಳೀಯ ಮೀನುಗಾರರ ಆಕ್ರೋಶ
- ವಿವೇಕನಗರ ವಿಕಾಸ ಸಂಘದಿಂದ ‘ಮಾಸದ ಕಾರ್ಯಕ್ರಮ
- ಅಂಕೋಲಾ ರೂರಲ್ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪುಷ್ಪಲತಾ ನಾಯಕ, ಕಾರ್ಯದಶಿಯಾಗಿಸದಾನಂದ ಆಯ್ಕೆ
- ಕುಮಟಾದ ತಾಲೂಕಾಡಳಿತ ಸೌಧಕ್ಕೆ ಮುತ್ತಿಗೆ: ಏನಾಯ್ತು ನೋಡಿ?
- ಅಂಗಡಿ ಕೆಲಸಕ್ಕೆ ಹೋದ ಯುವತಿ ನಾಪತ್ತೆ