
ಜಿಲ್ಲೆಯಲ್ಲಿಂದು ಓರ್ವ ಸಾವು
43 ಮಂದಿ ಗುಣಮುಖರಾಗಿ ಬಿಡುಗಡೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಗುರುವಾರ 181 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ದಾಖಲಾದಂತೆ ಅಂಕೋಲಾದಲ್ಲಿ 38, ಕುಮಟಾದಲ್ಲಿ 35, ಹೊನ್ನಾವರದಲ್ಲಿ 30, ಭಟ್ಕಳದಲ್ಲಿ 14, ಶಿರಸಿಯಲ್ಲಿ 17, ಸಿದ್ದಾಪುರ 4, ಯಲ್ಲಾಪುರದಲ್ಲಿ 10, ಮುಂಡಗೋಡಿನಲ್ಲಿ 4, ಕಾರವಾರದಲ್ಲಿ 23, ಜೋಯ್ಡಾ 2 ಮತ್ತು ಹಳಿಯಾಳದಲ್ಲಿ 14 ಪ್ರಕರಣ ದೃಢಪಟ್ಟಿದೆ. ಇದೇ ವೇಳೆ ಇಂದು 43 ಮಂದಿ ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿಂದು ಕರೊನಾದಿಂದ ಓರ್ವ ಸಾವು
ಇನ್ನು ಅಂಕೋಲಾದಲ್ಲಿ 3, ಕುಮಟಾದಲ್ಲಿ 4, ಶಿರಸಿಯಲ್ಲಿ 5, ಹಳಿಯಾಳದಲ್ಲಿ 2, ಮುಂಡಗೋಡ 21, ಹಾಗೂ ಜೋಯಿಡಾದಲ್ಲಿ 8 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 181 ಕರೊನಾ ಕೇಸ್ ದಾಖಲಾದ ಬೆನ್ನಲ್ಲೆ ಸೋಂಕಿತರ ಸಂಖ್ಯೆ 5,369ಕ್ಕೆ ಏರಿಕೆಯಾಗಿದೆ. 1330 ಸೋಂಕಿತರು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ ಜಿಲ್ಲೆಯ ಹಳಿಯಾಳದಲ್ಲಿ ಇಂದು ಕರೊನಾದಿಂದ ಓರ್ವ ಸಾವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ಬೇಕಾಗಿದ್ದಾರೆ
ಪ್ರತಿಷ್ಠಿತ ಕಂಪನಿಗೆ ರಾಜ್ಯಾದ್ಯಂತ ವಿತರಕರು ಬೇಕಾಗಿದ್ದಾರೆ
ಆಸಕ್ತಿ ಇದ್ದಲ್ಲಿ ಕೂಡಲೇ ಸಂಪರ್ಕಿಸಿ
ಸಂಪರ್ಕಿಸಿ: 7848833568
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಅತಿ ವೇಗದ ಚಾಲನೆ ತಂದ ಅವಾಂತರ: ಬೈಕ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಲಾರಿ
- Maharudra Yaga: ಭವ್ಯ ಭಾರತಕ್ಕಾಗಿ ಮೋದಿ, ಮೋದಿಗಾಗಿ ನಾವು ಎಂಬ ಸಂಕಲ್ಪ: ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾರುದ್ರ ಯಾಗ
- ಒತ್ತುವರಿ ತೆರವಿಗೆ ರಾಜ್ಯಮಟ್ಟದ ಕಾರ್ಯಪಡೆ ;ಅರಣ್ಯ ಸಚಿವರ ಟಿಪ್ಪಣೆಗೆ ಆಕ್ಷೇಪ
- KFD Recruitment: ಉದ್ಯೋಗಾವಕಾಶ:310 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು
- Health Camp: ಅಕ್ಟೋಬರ್ 1 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ: ಒಂದು ವಾರ ಅಕ್ಯುಪ್ರೆಷರ್ ಶಿಬಿರ