ಜಿಲ್ಲೆಯಲ್ಲಿಂದು ಓರ್ವ ಸಾವು
43 ಮಂದಿ ಗುಣಮುಖರಾಗಿ ಬಿಡುಗಡೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಗುರುವಾರ 181 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ದಾಖಲಾದಂತೆ ಅಂಕೋಲಾದಲ್ಲಿ 38, ಕುಮಟಾದಲ್ಲಿ 35, ಹೊನ್ನಾವರದಲ್ಲಿ 30, ಭಟ್ಕಳದಲ್ಲಿ 14, ಶಿರಸಿಯಲ್ಲಿ 17, ಸಿದ್ದಾಪುರ 4, ಯಲ್ಲಾಪುರದಲ್ಲಿ 10, ಮುಂಡಗೋಡಿನಲ್ಲಿ 4, ಕಾರವಾರದಲ್ಲಿ 23, ಜೋಯ್ಡಾ 2 ಮತ್ತು ಹಳಿಯಾಳದಲ್ಲಿ 14 ಪ್ರಕರಣ ದೃಢಪಟ್ಟಿದೆ. ಇದೇ ವೇಳೆ ಇಂದು 43 ಮಂದಿ ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿಂದು ಕರೊನಾದಿಂದ ಓರ್ವ ಸಾವು
ಇನ್ನು ಅಂಕೋಲಾದಲ್ಲಿ 3, ಕುಮಟಾದಲ್ಲಿ 4, ಶಿರಸಿಯಲ್ಲಿ 5, ಹಳಿಯಾಳದಲ್ಲಿ 2, ಮುಂಡಗೋಡ 21, ಹಾಗೂ ಜೋಯಿಡಾದಲ್ಲಿ 8 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 181 ಕರೊನಾ ಕೇಸ್ ದಾಖಲಾದ ಬೆನ್ನಲ್ಲೆ ಸೋಂಕಿತರ ಸಂಖ್ಯೆ 5,369ಕ್ಕೆ ಏರಿಕೆಯಾಗಿದೆ. 1330 ಸೋಂಕಿತರು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ ಜಿಲ್ಲೆಯ ಹಳಿಯಾಳದಲ್ಲಿ ಇಂದು ಕರೊನಾದಿಂದ ಓರ್ವ ಸಾವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ಬೇಕಾಗಿದ್ದಾರೆ
ಪ್ರತಿಷ್ಠಿತ ಕಂಪನಿಗೆ ರಾಜ್ಯಾದ್ಯಂತ ವಿತರಕರು ಬೇಕಾಗಿದ್ದಾರೆ
ಆಸಕ್ತಿ ಇದ್ದಲ್ಲಿ ಕೂಡಲೇ ಸಂಪರ್ಕಿಸಿ
ಸಂಪರ್ಕಿಸಿ: 7848833568
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಚಲನಚಿತ್ರ ನಟ ಶಿವರಾಜ್ ಕುಮಾರ್: ಪತ್ನಿಯೊಂದಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಕೆ
- ಕೈಕೊಟ್ಟ ಮತಯಂತ್ರ: ಮತದಾನ ಪ್ರಕ್ರಿಯೆ ತಾಸಿಗೂ ಹೆಚ್ಚು ಕಾಲ ವಿಳಂಬ
- ಆಕಸ್ಮಿಕ ಬೆಂಕಿ: ಒಂದುವರೆ ಎಕರೆಯಷ್ಟು ಅಡಕೆ ತೋಟ ನಾಶ
- Revenue Department Recruitment: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ: 21 ರಿಂದ 42 ಸಾವಿರ ವೇತನ: ಪಿಯುಸಿ ಆದವರು ಅರ್ಜಿ ಸಲ್ಲಿಸಿ
- ಶಿರಸಿಯಲ್ಲಿ ಆರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ