
139 ಮಂದಿ ಗುಣಮುಖರಾಗಿ ಬಿಡುಗಡೆ
ಶಿರಸಿಯಲ್ಲಿ ಒಂದು ಸಾವು
[sliders_pack id=”3491″] ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 179 ಕರೊನಾ ಪ್ರಕರಣ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವದಂತೆ ಕುಮಟಾದಲ್ಲಿ 47, ಹೊನ್ನಾವರದಲ್ಲಿ 15, ಕಾರವಾರದಲ್ಲಿ 6, ಭಟ್ಕಳದಲ್ಲಿ 16, ಶಿರಸಿಯಲ್ಲಿ 03, ಸಿದ್ದಾಪುರ 21, ಮುಂಡಗೋಡಿನಲ್ಲಿ 27, ಹಳಿಯಾಳದಲ್ಲಿ 16, ಯಲ್ಲಾಪುರದಲ್ಲಿ 9, ಹಾಗೂ ಜೋಯಿಡಾದಲ್ಲಿ 19 ಮಂದಿಗೆ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಇಂದು 135 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 11, ಅಂಕೋಲಾದಲ್ಲಿ 13, ಕುಮಟಾದಲ್ಲಿ 1, ಭಟ್ಕಳದಲ್ಲಿ 33, ಶಿರಸಿಯಲ್ಲಿ 10, ಸಿದ್ದಾಪುರದಲ್ಲಿ 16, ಯಲ್ಲಾಪುರದಲ್ಲಿ 12, ಹಳಿಯಾಳದಲ್ಲಿ 34, ಮುಂಡಗೋಡ 3, ಹಾಗೂ ಜೋಯಿಡಾದಲ್ಲಿ 2 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಶಿರಸಿಯಲ್ಲಿ ಒಂದು ಸಾವು:
ಇದೇ ವೇಳೆ, ಜಿಲ್ಲೆಯ ಶಿರಸಿಯಲ್ಲಿ ಕೊರೋನಾ ಸೋಂಕಿಗೆ ಒರ್ವ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 56ಕ್ಕೆ ಏರಿಕೆಯಾಗಿದೆ. ಇಂದು 179 ಕರೊನಾ ಪ್ರಕರಣ ದಾಖಲಾದ ಬೆನ್ನಲ್ಲೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,548ಕ್ಕೆ ಏರಿಕೆಯಾಗಿದೆ. 650 ಮಂದಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಬೇಕಾಗಿದ್ದಾರೆ
ಪ್ರತಿಷ್ಠಿತ ಕಂಪನಿಗೆ ರಾಜ್ಯಾದ್ಯಂತ ವಿತರಕರು ಬೇಕಾಗಿದ್ದಾರೆ
ಆಸಕ್ತಿ ಇದ್ದಲ್ಲಿ ಕೂಡಲೇ ಸಂಪರ್ಕಿಸಿ
ಸಂಪರ್ಕಿಸಿ: 7848833568
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- 124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?
- ಪಿಎಸ್ಐ ಹಗರಣದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
- 51 ಪ್ರಕರಣಗಳಲ್ಲಿಯ ಗಾಂಜಾ, ಗಾಂಜಾ ಗಿಡ ನಾಶ: 11 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮಾದಕವಸ್ತು ಬೆಂಕಿಗೆ ಆಹುತಿ
- ನೀಲಗೋಡ ಯಕ್ಷೀ ಚೌಡೇಶ್ವರಿ ಸನ್ನಿಧಿಯಲ್ಲಿ ಅಮವಾಸ್ಯೆಯ ನಿಮಿತ್ತ ತೀರ್ಥಸ್ನಾನ : ರಾಜ್ಯದ ಮೂಲೆ ಮೂಲೆಯಿಂದ ಹರಿದುಬಂದ ಭಕ್ತಸಾಗರ
- ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದ ಕಾರು: ಸ್ಥಳದಲ್ಲೇ ಪಾದಾಚಾರಿ ಸಾವು