
ಕುಮಟಾ: ತಾಲೂಕಿನ ಗ್ರಾಮದೇವತೆ ಪ್ರಸಿದ್ಧ ಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿವರ್ಷ ಹೂವಿನ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕರೊನಾ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ, ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಿ, ಅತ್ಯಂತ ಸರಳವಾಗಿ, ವಿಧಿವಿಧಾನದಂತೆ ಹೂವಿನ ಪೂಜೆಯನ್ನು ಆಚರಿಸಲಾಯಿತು.
ಈ ವೇಳೆ ಸಕಲ ಭಕ್ತಾದಿಗಳ ಕ್ಷೇಮ ಆರೋಗ್ಯಕ್ಕಾಗಿ ಶ್ರೀದೇವರಲ್ಲಿ ಪ್ರಾರ್ಥಿಸಲಾಯಿತು.

ವಿಸ್ಮಯ ನ್ಯೂಸ್ , ಕುಮಟಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಏನಾಯ್ತು ನೋಡಿ?
- ಐಐಐಟಿ ಪುಣೆಗೆ ಆಯ್ಕೆಯಾದ ಸಿದ್ಧಾರ್ಥ ಪಿಯು ಕಾಲೇಜಿನ ವಿದ್ಯಾರ್ಥಿ
- ಆಸ್ಪತ್ರೆಯಲ್ಲಿದ್ದುಕೊಂಡೆ ಮಂಚದ ವಿಷಯದಲ್ಲಿ ಲಂಚ ಕೇಳಲು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸರ್ಜನ್ : ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ದಾಳಿ
- ಪ್ರಥಮ ಪಿ ಯು ವಿದ್ಯಾರ್ಥಿ ನೇಣಿಗೆ ಶರಣು : ತರಗತಿ ಮುಗಿಸಿ ಮನೆಗೆ ಹೋಗುವಾಗ ಕ್ಲಾಸ್ ರೂಂ ಬೀಗ ಹಾಕಲು ಸಹಕರಿಸಿದವ, ಮತ್ತೆ ಕಾಲೇಜ ಮೆಟ್ಟಿಲು ಹತ್ತಲಾಗಲೇ ಇಲ್ಲ ?
- ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ