![](http://i0.wp.com/vismaya24x7.com/wp-content/uploads/2020/09/Photo_1599230512225.jpg?fit=940%2C788&ssl=1)
ಕುಮಟಾ: ತಾಲೂಕಿನ ಗ್ರಾಮದೇವತೆ ಪ್ರಸಿದ್ಧ ಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿವರ್ಷ ಹೂವಿನ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕರೊನಾ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ, ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಿ, ಅತ್ಯಂತ ಸರಳವಾಗಿ, ವಿಧಿವಿಧಾನದಂತೆ ಹೂವಿನ ಪೂಜೆಯನ್ನು ಆಚರಿಸಲಾಯಿತು.
ಈ ವೇಳೆ ಸಕಲ ಭಕ್ತಾದಿಗಳ ಕ್ಷೇಮ ಆರೋಗ್ಯಕ್ಕಾಗಿ ಶ್ರೀದೇವರಲ್ಲಿ ಪ್ರಾರ್ಥಿಸಲಾಯಿತು.
![](http://i1.wp.com/vismaya24x7.com/wp-content/uploads/2020/09/IMG-20200904-WA0008.jpg?fit=768%2C1024&ssl=1)
ವಿಸ್ಮಯ ನ್ಯೂಸ್ , ಕುಮಟಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ
- ಲಾರಿಯ ಜೊತೆ ಇನ್ನು ಕೆಲ ವಾಹನಗಳು ಸಿಲುಕಿರುವ ಸುಳಿವು? ಹಾಲಿಕ್ಯಾಪ್ಟರ್ ಮೂಲಕವೂ ಶೋಧ ಕಾರ್ಯ