
ಕುಮಟಾ: ತಾಲೂಕಿನ ಗ್ರಾಮದೇವತೆ ಪ್ರಸಿದ್ಧ ಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿವರ್ಷ ಹೂವಿನ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕರೊನಾ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ, ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಿ, ಅತ್ಯಂತ ಸರಳವಾಗಿ, ವಿಧಿವಿಧಾನದಂತೆ ಹೂವಿನ ಪೂಜೆಯನ್ನು ಆಚರಿಸಲಾಯಿತು.
ಈ ವೇಳೆ ಸಕಲ ಭಕ್ತಾದಿಗಳ ಕ್ಷೇಮ ಆರೋಗ್ಯಕ್ಕಾಗಿ ಶ್ರೀದೇವರಲ್ಲಿ ಪ್ರಾರ್ಥಿಸಲಾಯಿತು.

ವಿಸ್ಮಯ ನ್ಯೂಸ್ , ಕುಮಟಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- Rain Update: ಹವಾಮಾನ: ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ: ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚನೆ
- Job Alert: ಕ್ಯಾಶ್ಯೂ ಇಂಡಸ್ಟ್ರಿಸ್ ನಲ್ಲಿ ಉದ್ಯೋಗಾವಕಾಶ: 15 ಸಾವಿರ ಮಾಸಿಕ ವೇತನ
- Cycling: ಕಾರು ಮತ್ತು ಬೈಕ್ ಇದ್ದರೂ ಈ ಅಧಿಕಾರಿ ಪ್ರತಿದಿನ 56 ಕಿಲೋಮೀಟರ್ ಸೈಕಲ್ ರೈಡ್ ಮಾಡುವುದೇಕೆ?
- ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ: ಶಿರಸಿಯಿಂದ ಕಾರವಾರದ ತನಕ 8 ದಿನಗಳ ಕಾಲ ಪಾದಯಾತ್ರೆ: ಅನಂತಮೂರ್ತಿ ಹೆಗಡೆ ಘೋಷಣೆ
- National Flag: ರಾಷ್ಟ್ರಧ್ವಜಕ್ಕೆ ಅಪಮಾನ: ವ್ಯಕ್ತಿಯ ಬಂಧನ