
ಶಿರಸಿ: ತಾಲೂಕಿನ ಶಿರಸಿ- ಕುಮಟಾ ರಸ್ತೆಯ ಹತ್ತರಗಿ ಕ್ರಾಸ್ ಬಳಿ ಕಾಡು ಕೋಣದ ಕೊಂಬನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸಮಿವುಲ್ಲಾ ಅಬ್ದುಲ್ ರೆಹಮಾನ್ ಸಾಬ್ ಎಂದು ತಿಳಿದು ಬಂದಿದೆ.
ಆರೋಪಿತ ಸಮೀವುಲ್ಲಾ ಹೆಗಡೆಕಟ್ಟಾ ಬಳಿಯವನಾಗಿದ್ದು, ಹತ್ತರಗಿ ಕ್ರಾಸ್ ಬಳಿ ಅಂದಾಜು 25 ಸಾವಿರ ರೂಪಾಯಿ ಮೌಲ್ಯದ ಕಾಡು ಕೋಣದ ಎರಡು ಕೊಂಬನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.
ಹತ್ತಿರಗಿ ಕ್ರಾಸ್ ಬಳಿ ಖಚಿತವಾಗಿ ಅಕ್ರಮವಾಗಿ ಕಾಡು ಕೋಣದ ಕೊಂಬನ್ನು ಮಾರಾಟಕ್ಕೆ ಯತ್ನಿಸುತ್ತಿರುವ ಕುರಿತು ಖಚಿತವಾದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿತನನ್ನು ಬಂಧಿಸಿದ್ದಾರೆ.
ವಿಸ್ಮಯ ನ್ಯೂಸ್ , ಶಿರಸಿ
- ಅತಿ ವೇಗದ ಚಾಲನೆ ತಂದ ಅವಾಂತರ: ಬೈಕ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಲಾರಿ
- Maharudra Yaga: ಭವ್ಯ ಭಾರತಕ್ಕಾಗಿ ಮೋದಿ, ಮೋದಿಗಾಗಿ ನಾವು ಎಂಬ ಸಂಕಲ್ಪ: ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾರುದ್ರ ಯಾಗ
- ಒತ್ತುವರಿ ತೆರವಿಗೆ ರಾಜ್ಯಮಟ್ಟದ ಕಾರ್ಯಪಡೆ ;ಅರಣ್ಯ ಸಚಿವರ ಟಿಪ್ಪಣೆಗೆ ಆಕ್ಷೇಪ
- KFD Recruitment: ಉದ್ಯೋಗಾವಕಾಶ:310 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು
- Health Camp: ಅಕ್ಟೋಬರ್ 1 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ: ಒಂದು ವಾರ ಅಕ್ಯುಪ್ರೆಷರ್ ಶಿಬಿರ