Important
Trending

ಹೊನ್ನಾವರದಲ್ಲಿ ಬೋಟ್ ಮುಳುಗಡೆ

25ಕ್ಕೂ ಅಧಿಕ ಮೀನುಗಾರರ ರಕ್ಷಣೆ
ತಪ್ಪಿದ ಭಾರೀ ಅನಾಹುತ

[sliders_pack id=”1487″]

ಹೊನ್ನಾವರ: ತಾಲೂಕಿನ ಬಂದರು ಅಳಿವೆ ಪ್ರದೇಶದಲ್ಲಿ ಯಾಂತ್ರಿಕ ದೋಣಿಯೊಂದು ಮುಳುಗಿದೆ. ಆದರೆ, ಅದೃಷ್ಟವಶಾತ್ ಬೋಟಿನಲ್ಲಿದ್ದ 25 ಮೀನುಗಾರರನ್ನ ರಕ್ಷಣೆ ಮಾಡಲಾಗಿದೆ.


ಬೆಳ್ಳಂಬೆಳಗ್ಗೆ ಮೀನುಗಾರಿಕೆಗೆ ತೆರಳುತ್ತಿದ್ದಾಗ ಬೋಟ್ ಅಳಿವೆ ಪ್ರದೇಶದಲ್ಲಿ ತುಂಬಿದ ಹೂಳಿಗೆ ಸಿಲುಕಿದೆ. ಇದರಿಂದಾಗಿ ಬೋಟಿನ ತಳಭಾಗದಲ್ಲಿ ಡ್ಯಾಮೇಜ್ ಆಗಿದ್ದು, ನೀರು ತುಂಬಿದ್ದರಿoದ ಮುಳುಗಿದೆ.. ಈ ವೇಳೆ ಬೋಟಿನಲ್ಲಿ ಮೂವತ್ತಕ್ಕೂ ಹೆಚ್ಚು ಮೀನುಗಾರರರು ಕಾರ್ಯಾಚರಣೆ ಮಾಡಿದರಾದರೂ ಡ್ಯಾಮೇಜ್ ಕಂಟ್ರೋಲ್ ಮಾಡಲು ಆಗಲಿಲ್ಲ.

ಹೊನ್ನಾವರ ಸಮುದ್ರದ ಅಳಿವೆಯಲ್ಲಿ ಕಳೆದ ದಶಕಗಳಿಂದ ಹೂಳು ತುಂಬಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಪ್ರತಿಭಟನೆಗಳು ನಡೆದಿವೆ. ಹೂಳಿನಿಮದಾಗಿ ಪದೇ ಪದೇ ಬೋಟ್ ಅನಾಹುತ ಸಂಭವಿಸುತ್ತಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

Back to top button