- ನಕಲಿ ಖಾತೆ ಮೂಲಕ ಹಣಕ್ಕಾಗಿ ಬೇಡಿಕೆ
- ಕೊರೊನಾ ವೈರಸ್ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ‘ವೈರಲ್ಗಳು ‘ ಸ್ವಸ್ಥ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದೆ.
ಭಟ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಭಟ್ಕಳ ಎಎಸ್ ಪಿ ನಿಖಿಲ್ ಬುಳ್ಳಾವರ್ ಹೆಸರಿನ ಪೇಸ್ಬುಕ್ ನಖಲಿ ಖಾತೆಯೊಂದನ್ನು ತೆರೆದು ಹಣಕ್ಕಾಗಿ ಪಿಡಿಸುತ್ತಿರುವ ಘಟನೆಯೊಂದು ನಡೆದಿದೆ.
ಈ ಬಗ್ಗೆ ತಮ್ಮ ಸ್ವಂತ ಫೇಸ್ಬುಕ್ ಖಾತೆಯಲ್ಲಿ ಎಎಸ್ಪಿ ನಿಖಿಲ ಬಿ.ಪೋಸ್ಟ್ ಮಾಡಿಕೊಂಡಿದ್ದು, ಈತ ಹಣ ಕೇಳುತ್ತಿದ್ದಾನೆ ..ಇದಕ್ಕೆ ಯಾರು ಪ್ರತಿಕ್ರಿಯಿಸದ್ದೀರಿ ಎಂದು ಹೇಳಿಕೊಂಡಿದ್ದಾರೆ.
![](http://i0.wp.com/vismaya24x7.com/wp-content/uploads/2020/09/IMG-20200914-WA0070.jpg?fit=498%2C1024&ssl=1)
ಕಳೆದ ಕೆಲವು ದಿನಗಳ ಹಿಂದೆ ಕುಮಟಾ ಠಾಣೆಯ ಪೊಲೀಸ್ ಪಿಎಸೈಯೊರ್ವರ ಅಕೌಂಟೊಂದು ಇದೇ ರೀತಿಯಾಗಿದ್ದು, ಉತ್ತರಕನ್ನಡದಲ್ಲಿ ಇದು ಎರಡನೇ ಘಟನೆಯಾಗಿದೆ.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ
ಬೇಕಾಗಿದ್ದಾರೆ
ಪ್ರತಿಷ್ಠಿತ ಕಂಪೆನಿಗೆ ವಿತರಕರು ಬೇಕಾಗಿದ್ದಾರೆ
ರಾಜ್ಯಾದ್ಯಂತ ವಿತರಕರು ಬೇಕಾಗಿದ್ದಾರೆ
ಜಿಲ್ಲೆ & ತಾಲೂಕಾವಾರು ವಿತರಕರು ಬೇಕಾಗಿದ್ದಾರೆ
ಸಂಪರ್ಕಿಸಿ: 7848833568
ಇದನ್ನೂ ಓದಿ:ಪ್ರಮುಖ ಸುದ್ದಿಗಳು
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ
- ಲಾರಿಯ ಜೊತೆ ಇನ್ನು ಕೆಲ ವಾಹನಗಳು ಸಿಲುಕಿರುವ ಸುಳಿವು? ಹಾಲಿಕ್ಯಾಪ್ಟರ್ ಮೂಲಕವೂ ಶೋಧ ಕಾರ್ಯ