ರೈತ ಸಂಘಟನೆಗಳು ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ಗೆ ಕರೆಕೊಟ್ಟ ಹಿನ್ನೆಲೆ ಅಂದು ನಡೆಯಬೇಕಿದ್ದ SSLC ಪೂರಕ ಪರೀಕ್ಷೆಯನ್ನ ಸೆಪ್ಟೆಂಬರ್ 29ಕ್ಕೆ ಮುಂದೂಡಿ ಎಸ್ಎಸ್ಎಲ್ಸಿ ಬೋರ್ಡ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 28ಕ್ಕೆ ನಡೆಯಬೇಕಿದ್ದ ವಿಜ್ಞಾನ, ರಾಜಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ : ಪ್ರಮುಖ ಸುದ್ದಿಗಳು
- ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳನ್ನು ನಿಯಮಿತವಾಗಿ ತಪಾಸಣೆ: ಜಿಲ್ಲಾಧಿಕಾರಿ ಸೂಚನೆ
- ಅಕ್ರಮ ಅದಿರು ರಫ್ತು ಪ್ರಕರಣ: ಆರು ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ದೋಷಿ: ವಿಚಾರಣೆ ನಡೆಸಿದ ನ್ಯಾಯಾಧೀಶರು ಇಂದು ಹೇಳಿದ್ದೇನು ನೋಡಿ?
- ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿದ ಯುವಕರು
- ನಿರಂತರ ಪ್ರಯತ್ನವೇ ನಿಜವಾದ ಸಾಧನೆಯ ಗುಟ್ಟು: “ಕರ್ನಲ್ ಮಿಶ್ರಾ “
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ನಾಯಿ, ಬೆಕ್ಕುಗಳಿಗೂ ರೇಬೀಸ್ ರೋಗದ ಲಸಿಕೆ