ರೈತ ಸಂಘಟನೆಗಳು ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ಗೆ ಕರೆಕೊಟ್ಟ ಹಿನ್ನೆಲೆ ಅಂದು ನಡೆಯಬೇಕಿದ್ದ SSLC ಪೂರಕ ಪರೀಕ್ಷೆಯನ್ನ ಸೆಪ್ಟೆಂಬರ್ 29ಕ್ಕೆ ಮುಂದೂಡಿ ಎಸ್ಎಸ್ಎಲ್ಸಿ ಬೋರ್ಡ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 28ಕ್ಕೆ ನಡೆಯಬೇಕಿದ್ದ ವಿಜ್ಞಾನ, ರಾಜಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ : ಪ್ರಮುಖ ಸುದ್ದಿಗಳು
- Subrahmanya Dhareshwara: ಯಕ್ಷಗಾನ ಲೋಕದ ಗಾನಕೋಗಿಲೆ, ಪ್ರಯೋಗಶೀಲ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
- ಏಪ್ರಿಲ್ 28ರಂದು ಶಿರಸಿಗೆ ಆಗಮಿಸಲಿದ್ದಾರೆ ನರೇಂದ್ರ ಮೋದಿ: ಎಲ್ಲೆಲ್ಲಿ ರೋಡ್ ಶೋ?
- Job: ಶೋರೂಮ್ ನಲ್ಲಿ ಉದ್ಯೋಗಾವಕಾಶ: ಆಕರ್ಷಕ ವೇತನ: ಇಂದೇ ಅರ್ಜಿ ಸಲ್ಲಿಸಿ
- ಭೀಕರ ರಸ್ತೆ ಅಪಘಾತ: ಬೈಕಿಗೆ ಬೆಂಕಿ : ಸ್ಥಳದಲ್ಲಿಯೇ ಸುಟ್ಟು ಕರಕಲಾದ ಬೈಕ್ ಸವಾರ : ಮತ್ತಿಬ್ಬರು ಗಂಭೀರ
- ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಕಾರವಾರ ಕ್ರಿಮ್ಸ್ ಗೆ ದಾಖಲು