
ಉದ್ದೇಶಿತ ಅಲಗೇರಿ ವಿಮಾನ ನಿಲ್ದಾಣಕ್ಕೆ ಪದ್ಮಶ್ರೀ ಸುಕ್ರಿ ಗೌಡರ ಹೆಸರಿಡಿ
ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
ಅಂಕೋಲಾ : ತಾಲೂಕಿನಲ್ಲಿ ರವಿವಾರ ಒಟ್ಟೂ 6 ಹೊಸ ಕೋವಿಡ್ ಕೇಸಗಳು ದಾಖಲಾಗಿದೆ. ಇಂದು ಅವರ್ಸಾ ವ್ಯಾಪ್ತಿಯ ದಂಡೆಭಾಗದಲ್ಲಿ 2, ಭಾವಿಕೇರಿ, ಬೇಲೇಕೇರಿ, ಅಡಿಗೋಣ ಮತ್ತು ಲಕ್ಷ್ಮೇಶ್ವರ ವ್ಯಾಪ್ತಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.
ಸೊಂಕು ಮುಕ್ತ ಓರ್ವರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಶನ್ನಲ್ಲಿರುವ 46 ಮಂದಿ ಸಹಿತ ಒಟ್ಟೂ 81 ಪ್ರಕರಣ ಸಕ್ರಿಯಾಗಿದೆ. ತಾಲೂಕಿನ ವಿವಿಧಡೆಯಿಂದ ಇಂದು ಒಟ್ಟೂ 123 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ.
ವಿಮಾನ ನಿಲ್ದಾಣಕ್ಕೆ ಸುಕ್ರಜ್ಜಿ ಹೆಸರಿಡಲು ಆಗ್ರಹ :
ಉದ್ದೇಶಿತ ಅಲಗೇರಿ ವಿಮಾನ ನಿಲ್ದಾಣಕ್ಕೆ ಪದ್ಮಶ್ರೀ ಪುರಸ್ಕøತ ಬಡಗೇರಿಯ ಸುಕ್ರಿ ಗೌಡರ ಹೆಸರನ್ನಿಡುವಂತೆ ಕ.ರ.ವೇ ತಾಲೂಕಾಧ್ಯಕ್ಷ ಸುನೀಲ್ ನಾಯ್ಕ ಹೊನ್ನೇಕೇರಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಉಪಾಧ್ಯಕ್ಷ ಪ್ರವೀಣ ನಾಯ್ಕ, ಸಂಘಟನಾ ಕಾರ್ಯದರ್ಶಿ ಪ್ರಸನ್ನ ಕೆ. ನಾಯ್ಕ, ವಿನಾಯಕ ನಾಯ್ಕ, ಸುಬ್ರಹ್ಮಣ್ಯ ನಾಯ್ಕ, ಉಮೇಶ ನಾಯ್ಕ ಉಪಸ್ಥಿತರಿದ್ದರು.
ವಿಸ್ಮಯನ್ಯೂಸ್ ವಿಲಾಸ ನಾಯಕ ಅಂಕೋಲಾ.
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ