
ಉದ್ದೇಶಿತ ಅಲಗೇರಿ ವಿಮಾನ ನಿಲ್ದಾಣಕ್ಕೆ ಪದ್ಮಶ್ರೀ ಸುಕ್ರಿ ಗೌಡರ ಹೆಸರಿಡಿ
ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
ಅಂಕೋಲಾ : ತಾಲೂಕಿನಲ್ಲಿ ರವಿವಾರ ಒಟ್ಟೂ 6 ಹೊಸ ಕೋವಿಡ್ ಕೇಸಗಳು ದಾಖಲಾಗಿದೆ. ಇಂದು ಅವರ್ಸಾ ವ್ಯಾಪ್ತಿಯ ದಂಡೆಭಾಗದಲ್ಲಿ 2, ಭಾವಿಕೇರಿ, ಬೇಲೇಕೇರಿ, ಅಡಿಗೋಣ ಮತ್ತು ಲಕ್ಷ್ಮೇಶ್ವರ ವ್ಯಾಪ್ತಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.
ಸೊಂಕು ಮುಕ್ತ ಓರ್ವರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಶನ್ನಲ್ಲಿರುವ 46 ಮಂದಿ ಸಹಿತ ಒಟ್ಟೂ 81 ಪ್ರಕರಣ ಸಕ್ರಿಯಾಗಿದೆ. ತಾಲೂಕಿನ ವಿವಿಧಡೆಯಿಂದ ಇಂದು ಒಟ್ಟೂ 123 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ.
ವಿಮಾನ ನಿಲ್ದಾಣಕ್ಕೆ ಸುಕ್ರಜ್ಜಿ ಹೆಸರಿಡಲು ಆಗ್ರಹ :
ಉದ್ದೇಶಿತ ಅಲಗೇರಿ ವಿಮಾನ ನಿಲ್ದಾಣಕ್ಕೆ ಪದ್ಮಶ್ರೀ ಪುರಸ್ಕøತ ಬಡಗೇರಿಯ ಸುಕ್ರಿ ಗೌಡರ ಹೆಸರನ್ನಿಡುವಂತೆ ಕ.ರ.ವೇ ತಾಲೂಕಾಧ್ಯಕ್ಷ ಸುನೀಲ್ ನಾಯ್ಕ ಹೊನ್ನೇಕೇರಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಉಪಾಧ್ಯಕ್ಷ ಪ್ರವೀಣ ನಾಯ್ಕ, ಸಂಘಟನಾ ಕಾರ್ಯದರ್ಶಿ ಪ್ರಸನ್ನ ಕೆ. ನಾಯ್ಕ, ವಿನಾಯಕ ನಾಯ್ಕ, ಸುಬ್ರಹ್ಮಣ್ಯ ನಾಯ್ಕ, ಉಮೇಶ ನಾಯ್ಕ ಉಪಸ್ಥಿತರಿದ್ದರು.
ವಿಸ್ಮಯನ್ಯೂಸ್ ವಿಲಾಸ ನಾಯಕ ಅಂಕೋಲಾ.
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- 124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?
- ಪಿಎಸ್ಐ ಹಗರಣದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
- 51 ಪ್ರಕರಣಗಳಲ್ಲಿಯ ಗಾಂಜಾ, ಗಾಂಜಾ ಗಿಡ ನಾಶ: 11 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮಾದಕವಸ್ತು ಬೆಂಕಿಗೆ ಆಹುತಿ
- ನೀಲಗೋಡ ಯಕ್ಷೀ ಚೌಡೇಶ್ವರಿ ಸನ್ನಿಧಿಯಲ್ಲಿ ಅಮವಾಸ್ಯೆಯ ನಿಮಿತ್ತ ತೀರ್ಥಸ್ನಾನ : ರಾಜ್ಯದ ಮೂಲೆ ಮೂಲೆಯಿಂದ ಹರಿದುಬಂದ ಭಕ್ತಸಾಗರ
- ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದ ಕಾರು: ಸ್ಥಳದಲ್ಲೇ ಪಾದಾಚಾರಿ ಸಾವು