ಹರಿಯಾಣದಿಂದ ಕೇರಳಕ್ಕೆ ಸಾಗಾಟ
ಗೋಕರ್ಣ ಪೊಲೀಸರಿಂದ ದಾಳಿ
ಕುಮಟಾ: ಲಾರಿಯ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 37 ಕೋಣದ ಮರಿಗಳನ್ನು ತಾಲೂಕಿನ ಹಿರೇಗುತ್ತಿಯ ಬಳಿ ರಕ್ಷಣೆ ಮಾಡಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಹರಿಯಾಣ ಮತ್ತು ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ. ಹರಿಯಾಣದಿಂದ ಕೇರಳಕ್ಕೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದರು.
ಗೋಕರ್ಣ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇವುಗಳ ಬೆಲೆ ಸುಮಾರು ಮೂರು ಲಕ್ಷ ಎಂದು ಅಂದಾಜಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಗಿರ್ ಹಸುವಿನ ಸಗಣಿಯಿಂದ ಮಾಡಿದ & ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಪರಿಸರ ಸ್ನೇಹಿ ಪೇಂಟ್: ಬೆರಗುಗೊಳಿಸುವ ಇದರ ವಿಶೇಷತೆ ನೋಡಿ?
- ಕುಮಟಾದಲ್ಲಿ ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ: ಮುರಿದುಬಿದ್ದ ಹೆಗಡೆ – ತಾರೀಬಾಗಿಲು ಬ್ರಿಡ್ಜ್
- ಗೋಕರ್ಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ: ಮಹಾಗಣಪತಿ ಮತ್ತು ಮಹಾಬಲೇಶ್ವರನ ದರ್ಶನ: ಸಕಲ ವಿಘ್ನ ನಿವಾರಣೆಗೆ ಪ್ರಾರ್ಥನೆ
- ಇದೇ ಮೊದಲ ಬಾರಿಗೆ ಉತ್ತರಕನ್ನಡಕ್ಕೆ ಆಗಮಿಸಿದ ಮಂತ್ರಾಲಯ ಶ್ರೀಗಳು: ಭಕ್ತರಿಂದ ಶ್ರೀಗಳ ಪಾದಪೂಜೆ, ಭಿಕ್ಷಾ ಸೇವೆ
- ಮಾರ್ಚ್ 27 ರಂದು ಕುಮಟಾದಲ್ಲಿ ಡಿ.ಕೆ. ಶಿ ಸಭೆ, ಗೋಕರ್ಣದಲ್ಲಿ ವಾಸ್ತವ್ಯ: ಮಹಾಬಲೇಶ್ವರನ ದರ್ಶನ ಪಡೆಯಲಿರುವ ಉಪಮುಖ್ಯಮಂತ್ರಿ