Important
Trending

ಓಂ ಬೀಚ್‍ನಲ್ಲಿ ಪ್ರವಾಸಿಗ ಸಾವು

[sliders_pack id=”1487″]

ಕುಮಟಾ: ತಾಲೂಕಿನ ಗೋಕರ್ಣದ ಓಂ ಬೀಚ್ ಕಡಲ ತೀರದಲ್ಲಿ ಪ್ರವಾಸಿಗನೋರ್ವ ಮೃತಪಟ್ಟ ಘಟನೆ ನಡೆದಿದೆ. ಒಂಬತ್ತು ಪ್ರವಾಸಿಗರು ಕಡಲ ಸೌಂದರ್ಯ ಸವಿಯಲು ಓಂ ಬೀಚಿಗೆ ಬಂದಿದ್ದರು. ಉಳಿದವರು ಸಮುದ್ರದಲ್ಲಿ ಸ್ನಾನಕ್ಕೆ ಹೋಗಿದ್ದರು.. ಮೃತಪಟ್ಟ ವ್ಯಕ್ತಿ ಕಡಲ ತೀರದಲ್ಲಿಯೇ ನಿಂತಿದ್ದ. ಈ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.


ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ಹೊಸ್ಕೊಟೆ ನಿವಾಸಿ ಯಾರಬ್ ಅಬ್ಬಾಸ್ ಬೇಗ್ (47) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಎಂದು ತಿಳಿದುಬಂದಿದ್ದು,ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ. ಸಾವಿಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.


ವಿಸ್ಮಯ ನ್ಯೂಸ್, ಗೋಕರ್ಣ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button