ಮುಂಡಗೋಡ: ತಾಲೂಕಿನ ಸಂಯುಕ್ತ ಪದವಿಪೂರ್ವ ಕಾಲೇಜ್ನಲ್ಲಿ ಮೂರುವರೆಯಡಿ ಉದ್ದದ ಅಪರೂಪದ ಉಡವೊಂದು ಕಾಣಿಸಿಕೊಂಡಿತ್ತು. ಈ ಅಪರೂಪದ ಉಡವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು. ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳಾದ ಶ್ರೀಧರ ಭಜಂತ್ರಿ, ಶಿವಪ್ಪ ದೇವರಾಜ್ ಆಡೀನ, ಮುಂತಾದವರು ಉಪಸ್ಥಿತರಿದ್ದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- Subrahmanya Dhareshwara: ಯಕ್ಷಗಾನ ಲೋಕದ ಗಾನಕೋಗಿಲೆ, ಪ್ರಯೋಗಶೀಲ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
- ಏಪ್ರಿಲ್ 28ರಂದು ಶಿರಸಿಗೆ ಆಗಮಿಸಲಿದ್ದಾರೆ ನರೇಂದ್ರ ಮೋದಿ: ಎಲ್ಲೆಲ್ಲಿ ರೋಡ್ ಶೋ?
- Job: ಶೋರೂಮ್ ನಲ್ಲಿ ಉದ್ಯೋಗಾವಕಾಶ: ಆಕರ್ಷಕ ವೇತನ: ಇಂದೇ ಅರ್ಜಿ ಸಲ್ಲಿಸಿ