
ಯಲ್ಲಾಪುರ: ಇಂದು ಕುಮಟಾ ಎಪಿಎಂಸಿ ಅಧ್ಯಕ್ಷ ರಮೇಶ್ ಸೀತಾರಾಮ್ ಪ್ರಸಾದ್ ಇವರ ನೇತೃತ್ವದಲ್ಲಿ ಉತ್ತರಕನ್ನಡಜಿಲ್ಲೆಯ ಎಪಿಎಂಸಿಅಧ್ಯಕ್ಷರ ಗಳ ಒಕ್ಕೂಟ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶಿವರಾಮ ಹೆಬ್ಬಾರ್ ಅವರನ್ನು ಯಲ್ಲಾಪುರ ಎಪಿಎಂಸಿ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಿರಸಿ ಎಪಿಎಂಸಿ ಅಧ್ಯಕ್ಷರಾದ ವಿಶ್ವನಾಥ್ ಹೆಗಡೆ ಯಲ್ಲಾಪುರ ಎಪಿಎಂಸಿ ಅಧ್ಯಕ್ಷರಾದ ಎಂ ಜಿ ಭಟ್ ಕಾರವಾರ್ ಎಪಿಎಂಸಿ ಅಧ್ಯಕ್ಷರಾದ ಸಾಯಿನಾಥ ಗಾಂವ್ಕರ್ ಕುಮಟಾ ಎಪಿಎಂಸಿ ಸದಸ್ಯರಾದ ಅರವಿಂದ ಪೈ ,ಯಲ್ಲಾಪುರ ಬಿಜೆಪಿ ತಾಲೂಕು ಅಧ್ಯಕ್ಷ ಹಾಗೂ ಎಪಿಎಂಸಿ ವರ್ತಕ ಪ್ರ ನಿಧಿಯಾದ ಗೋಪಾಲಕೃಷ್ಣ ಗಾಂವ್ಕರ್ ಹಾಗೂ ಯಲ್ಲಾಪುರ ಎಪಿಎಂಸಿ ಕಾರ್ಯದರ್ಶಿ ಉಪಸ್ಥಿತರಿದ್ದರು.
ಉಸ್ತುವಾರಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಮನವಿಯ ಬಗ್ಗೆ ಪರಿಶೀಲಿಸಿ ಸರಕಾರದ ಮಟ್ಟದಲ್ಲಿ ನ್ಯೂನ್ಯತೆ ಸರಿಪಡಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ : ಪ್ರಮುಖ ಸುದ್ದಿಗಳು
- ಲಿಂಗತ್ವ ಅಲ್ಪಸಂಖ್ಯಾತರ ನೂತನ ಅಂತರoಗ ಸಂಘ ಉದ್ಘಾಟನೆ
- ನಿಲ್ಲಿಸಿಟ್ಟಿದ್ದ ಬೈಕುಗಳಿಗೆ ಓಮಿನಿ ಡಿಕ್ಕಿ: ಓರ್ವನಿಗೆ ಗಾಯ: ಮೂರು ಬೈಕ್ ಜಖಂ
- ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಸಂಪೂರ್ಣ ವಿಫಲ- ರವೀಂದ್ರ ನಾಯ್ಕ.
- ಮನೆಯ ಛಾವಣಿಯಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ: ಡ್ಯೂಟಿಗೆ ತಡವಾಗಿ ಬರುತ್ತೇನೆಂದವನು ಸಾವಿಗೆ ಶರಣಾದ
- 124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?