ಯಲ್ಲಾಪುರ: ತಾಲೂಕಿನಲ್ಲಿ ಮಂಗಳವಾರ 10 ಜನರಿಗೆ ಕೊರೊನಾ ಧೃಢಪಟ್ಟಿದ್ದು, 23 ಮಂದಿ ಗುಣಮುಖರಾಗಿದ್ದಾರೆ. ಇಂದು ಹಂಡ್ರಮನೆಯಲ್ಲಿ 5, ಚಂದಗುಳಿಯಲ್ಲಿ 2 ಹಾಗೂ ಕಾಳಮ್ಮನಗರ, ರವೀಂದ್ರನಗರ, ಉಪಳೇಶ್ವರಗಳಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಈವರೆಗೆ ಗುಣಮುಖರಾದವರ ಸಂಖ್ಯೆ 765 ಕ್ಕೇರಿದೆ.
ಶಿರಸಿಯಲ್ಲಿಂದು 5 ಮಂದಿಗೆ ಪಾಸಿಟಿವ್:
ಶಿರಸಿ: ತಾಲೂಕಿನಲ್ಲಿಂದು ಐವರಿಗೆ ಕೊರೊನಾ ದೃಢಪಟ್ಟಿದ್ದು, 8 ಮಂದಿ ಗುಣಮುಖರಾಗಿದ್ದಾರೆ.
ಮಾರುತಿಗಲ್ಲಿಯಲ್ಲಿ 1, ದೊಡ್ನಳ್ಳಿಯಲ್ಲಿ 2, ಚಿಪಗಿಯಲ್ಲಿ 1, ಎಪಿಎಮ್ಸಿ ಮಾರ್ಕೇಟ್ ಹತ್ತಿರದಲ್ಲಿ 1 ಕೇಸ್ ದೃಢವಾಗಿದೆ.
ಅಂಕೋಲಾದಲ್ಲಿಂದು 4 ಕೊವಿಡ್ ಕೇಸ್
ಅಂಕೋಲಾ : ಮಂಗಳವಾರ ತಾಲೂಕಿನಲ್ಲಿ 4 ಹೊಸ ಕೊವಿಡ್ ಕೇಸ್ಗಳು ಪತ್ತೆಯಾಗಿದೆ. ತಾಲೂಕಿನ ಗಡಿ ಪ್ರದೇಶವಾದ ಬ್ರಹ್ಮೂರು-ಕಬಗಾಲ ವ್ಯಾಪ್ತಿಯ 56 ರ ಮಹಿಳೆ, 3ರ ಪುಟಾಣಿ ಬಾಲೆ, 7 ರ ಬಾಲಕ ಹಾಗೂ ಬೆಳಸೆ ವ್ಯಾಪ್ತಿಯ 42ರ ಮಹಿಳೆಯಲ್ಲಿ ಸೋಂಕು ಲಕ್ಷಣಗಳು ಧೃಡಪಟ್ಟಿವೆ.
ಗುಣಮುಖರಾದ 7 ಜನರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಶನ್ಲ್ಲಿರುವ 28 ಮಂದಿ ಸಹಿತ ಒಟ್ಟೂ 45 ಸಕ್ರಿಯ ಪ್ರಕರಣಗಳಿವೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಗಿರ್ ಹಸುವಿನ ಸಗಣಿಯಿಂದ ಮಾಡಿದ & ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಪರಿಸರ ಸ್ನೇಹಿ ಪೇಂಟ್: ಬೆರಗುಗೊಳಿಸುವ ಇದರ ವಿಶೇಷತೆ ನೋಡಿ?
- ಕುಮಟಾದಲ್ಲಿ ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ: ಮುರಿದುಬಿದ್ದ ಹೆಗಡೆ – ತಾರೀಬಾಗಿಲು ಬ್ರಿಡ್ಜ್
- ಗೋಕರ್ಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ: ಮಹಾಗಣಪತಿ ಮತ್ತು ಮಹಾಬಲೇಶ್ವರನ ದರ್ಶನ: ಸಕಲ ವಿಘ್ನ ನಿವಾರಣೆಗೆ ಪ್ರಾರ್ಥನೆ
- ಇದೇ ಮೊದಲ ಬಾರಿಗೆ ಉತ್ತರಕನ್ನಡಕ್ಕೆ ಆಗಮಿಸಿದ ಮಂತ್ರಾಲಯ ಶ್ರೀಗಳು: ಭಕ್ತರಿಂದ ಶ್ರೀಗಳ ಪಾದಪೂಜೆ, ಭಿಕ್ಷಾ ಸೇವೆ
- ಮಾರ್ಚ್ 27 ರಂದು ಕುಮಟಾದಲ್ಲಿ ಡಿ.ಕೆ. ಶಿ ಸಭೆ, ಗೋಕರ್ಣದಲ್ಲಿ ವಾಸ್ತವ್ಯ: ಮಹಾಬಲೇಶ್ವರನ ದರ್ಶನ ಪಡೆಯಲಿರುವ ಉಪಮುಖ್ಯಮಂತ್ರಿ