
ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯು ಕರೊನಾ ನಿಯಂತ್ರಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಅವರು ಈ ಕುರಿತು ಹೇಳಿಕೆ ನೀಡಿ, ಜಿಲ್ಲೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚಾಗಿ ಜಿಲ್ಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ . ಜಿಲ್ಲೆಯಾದ್ಯಂತ ಸುಮಾರು 0.2 % ಕೊರೋನಾ ಪಾಸಿಟಿವ್ ಸಂಖ್ಯೆ ದಾಖಲಾಗಿದೆ.
ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವುದಕ್ಕೆ ಕಾರಣೀಕರ್ತರಾದ ಜಿಲ್ಲಾಡಳಿತಕ್ಕೆ, ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಹಾಗೂ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಎಲ್ಲರಿಗೂ ಈ ಯಶಸ್ಸು ಸೇರಬೇಕು ಎಂದು ಹೇಳಿದರು.
ವಿಸ್ಮಯ ನ್ಯೂಸ್, ಯಲ್ಲಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಹಣ ಡಬಲ್ ಮಾಡುವುದಾಗಿ ಹೇಳಿ ವಂಚನೆ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಮುರ್ಡೇಶ್ವರ ಪೊಲೀಸರು
- ಉದ್ಯೋಗಾವಕಾಶ: ಮಹಿಳೆಯರಿಗೆ ಊಟ, ವಸತಿ ಸೌಲಭ್ಯ
- ಮುಂಗಾಲುಗಳೆರಡೂ ತುಂಡಾಗಿ ನಿತ್ರಾಣ ಸ್ಥಿತಿಯಲ್ಲಿತ್ತು ಕಡಲಾಮೆ: ಅಪರೂಪದ ಜೀವಿಯನ್ನು ರಕ್ಷಿಸಿ ಚಿಕಿತ್ಸೆ
- ಕೆರೆ ಮೀನು ಬೇಟೆ: ಗಮನಸೆಳೆದ ಒಂಬತ್ತು ಕೆ.ಜಿಗೂ ಹೆಚ್ಚು ತೂಕದ ಮೀನು
- ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದ ಚೈತ್ರಿಕಾ ಹೆಗಡೆ