ಅಕ್ರಮವಾಗಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ; ಐವರ ಬಂಧನ

ಹಿoಸಾತ್ಮಕವಾಗಿ ಸಾಗಾಟ ಹಿನ್ನಲೆ
ಒಂದು ಎತ್ತು ಲಾರಿಯಲ್ಲೇ ಸಾವು

[sliders_pack id=”1487″]

ಯಲ್ಲಾಪುರ: ಯಾವುದೇ ಪರವಾನಗಿ ಇಲ್ಲದೇ, ಅಕ್ರಮವಾಗಿ ಹಿಂಸಾತ್ಮಕವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 9 ಜಾನುವಾರುಗಳನ್ನು ಯಲ್ಲಾಪುರ ಪೊಲೀಸರು ರಕ್ಷಿಸಿದ್ದಾರೆ. ಈ ಸಂಬoಧ ಐವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಜಾನುವಾರುಗಳನ್ನು ರಾಣೆಬೆನ್ನೂರಿನಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಿಕೊAಡು, ನೀರು, ಆಹಾರ ನೀಡದೇ ಸಾಗಿಸುತ್ತಿದ್ದರು.


ವಾಹನದಲ್ಲಿ ಏಳು ಎತ್ತುಗಳು ಹಾಗೂ ಎರಡು ಎಮ್ಮೆಗಳು ಇದ್ದು, ಇವುಗಳನ್ನು ರಕ್ಷಿಸಲಾಗಿದೆ. ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಿದ ಪರಿಣಾಮ ಒಂದು ಎತ್ತು ಮೃತಪಟ್ಟಿದೆ. ಈ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.


ಬಂಧಿತರನ್ನು ಮಂಗಳೂರಿನ ಮಹಮ್ಮದ್ ಹುಸೇನ್ ಮೊವಾರಿ ಅಬ್ಬಾ, ಸಾದಿಕ್ ಇದಿನಬ್ಬಾ, ಬಾತೀಶ ಅಬ್ದುಲ್ ರಜಾಕ್, ಮಹಮ್ಮದ್ ಅರಫಾತ್ ಅಬ್ದುಲ್ ಖಾದರ್ ಹಾಗೂ ಮಹಮ್ಮದ್ ಹನೀಫ್ ಗುಡೆಮನೆ ಖಾದರಸಾಬ್ ಎಂದು ತಿಳಿದುಬಂದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version