Focus News
Trending

ಅಕ್ರಮ ಜಾನುವಾರು ಸಾಗಾಟ: ನಾಲ್ವರ ಬಂಧನ

ಯಲ್ಲಾಪುರ : ಅಕ್ರಮವಾಗಿ ಲಾರಿಯೊಂದರಲ್ಲಿ ತುಂಬಿಕೊAಡು ಸಾಗಿಸಲಾಗುತ್ತಿದ್ದ ಒಟ್ಟು 10 ಜಾನುವಾರುಗಳನ್ನು ಪಟ್ಟಣದ ಮಾಗೋಡ ಕ್ರಾಸ್ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಈ ಸಂಬoಧ ನಾಲ್ಕು ಜನರನ್ನು ಬಂಧಿಸಲಾಗಿದೆ. ಇವರು 9 ಹಸುಗಳು ಹಾಗೂ ಒಂದು ಕರುವನ್ನು ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಿಕೊoಡು ಪಂಜಾಬ್ನಿoದ ಕೇರಳದ ಕಡೆಗೆ ತೆರಳುತ್ತಿದ್ದರು ಎಂಬ ಮಾಹಿತಿ ದೊರೆತಿದೆ.


ಬಂಧಿತರನ್ನು ಪಂಜಾಬಿನ ನಜೀರ ಮಹಮ್ಮದ್ ಯೂಸುಫ್, ಘನಿ ಯೂಸುಫ್, ಜಮ್ಮು ಕಾಶ್ಮೀರದ ತಾಲೀಬಾ ಹುಸೇನಿಯಾ ದಿಲ್ ಅಹ್ಮದ್ ಹಾಗೂ ಕೇರಳದ ಅಬ್ದುಲ್ ಸಮ್ಮದ್ ಕೊವ್ವಲ್ ವಾಲಿಪಿಲೆ ಎಂದು ಗುರುತಿಸಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button