Important
Trending

ತಾಂತ್ರಿಕ ದೋಷ; ಶಿರಸಿಯಲ್ಲಿ ನೌಕಾನೆಲೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಶಿರಸಿ: ತಾಂತ್ರಿಕ ದೋಷದ ಹಿನ್ನಲೆಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ತಾಲೂಕಿನ ದಾಸನಕೊಪ್ಪದ ಬಳಿ ಲ್ಯಾಂಡ್ ಆದ ಘಟನೆ ಇಂದು ನಡೆದಿದೆ. ಬೆಂಗಳೂರಿನಿoದ ಗೋವಾಕ್ಕೆ ತೆರಳುತ್ತಿದ್ದ ಈ ಹೆಲಿಕಾಪ್ಟರ್ ನಲ್ಲಿ 8 ಸಿಬ್ಬಂದಿ ಇದ್ದರು ಎಂಬ ಮಾಹಿತಿ ಲಭಿಸಿದೆ.

ತಾಂತ್ರಿಕ ದೋಷ ಕಂಡುಬoದ ಹಿನ್ನೆಲೆಯಲ್ಲಿ ತಕ್ಷಣವೇ ತಾಲೂಕಿನ ದಾಸನಕೊಪ್ಪದ ಎಪಿಎಮ್ಸಿ ಮೈದಾನದಲ್ಲಿ ತುರ್ತಾಗಿ ಲ್ಯಾಂಡ್ ಮಾಡಲಾಗಿದೆ.
ಪೈಲೆಟ್ ಮುನ್ನೆಚ್ಚರಿಕೆಯಿಂದ ಯಾವುದೇ ಅಪಾಯ, ಅನಾಹುತ ಸಂಭವಿಸಿಲ್ಲ. ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಅದನ್ನು ನೋಡಲು ಜನ ಮುಗಿ ಬಿದ್ದಿದ್ದು, ಫೋಟೊಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯ ಕಂಡುಬoತು.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button