
ಸ್ಕೂಟರ್-ಕಾರ್ ಡಿಕ್ಕಿ
ಸಿದ್ದಾಪುರ ಗ್ರಾಮಲೆಕ್ಕಾಧಿಕಾರಿ ಸಾವು
ಸಿದ್ದಾಪುರ: ತಾಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಉಷಾ ಸಾಗರ ಆಲಳ್ಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಾಗರ ಬಳಿಯ ಆಲಳ್ಳಿಯಲ್ಲಿ ಸ್ಕೂಟರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಸಂದರ್ಭದಲ್ಲಿ ಉಷಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಸಿದ್ದಾಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಸಾಗರದಲ್ಲಿ ವಾಸವಾಗಿದ್ದು ಸಿದ್ದಾಪುರಕ್ಕೆ ಕಾರ್ಯನಿಮಿತ್ತ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ವಿಸ್ಮಯ ನ್ಯೂಸ್ ಸಿದ್ದಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾಮಹೋತ್ಸವ: ಮಾರುತಿ ಗುರೂಜಿಯವರಿಂದ ವಿಶೇಷ ಪೂಜೆ
- ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲಿ ಲಾರಿ ನಿಲ್ಲಿಸದೇ ಓಡಿ ಹೋದ ಚಾಲಕ: ಸ್ಥಳದಲ್ಲೇ ಮೃತ ಪಟ್ಟ ಸವಾರ
- ಅಕ್ರಮವಾಗಿ ಸಾಗಾಟ: 11 ಜಾನುವಾರುಗಳ ರಕ್ಷಣೆ
- ಲಿಂಗತ್ವ ಅಲ್ಪಸಂಖ್ಯಾತರ ನೂತನ ಅಂತರoಗ ಸಂಘ ಉದ್ಘಾಟನೆ
- ನಿಲ್ಲಿಸಿಟ್ಟಿದ್ದ ಬೈಕುಗಳಿಗೆ ಓಮಿನಿ ಡಿಕ್ಕಿ: ಓರ್ವನಿಗೆ ಗಾಯ: ಮೂರು ಬೈಕ್ ಜಖಂ