![](http://i0.wp.com/vismaya24x7.com/wp-content/uploads/2020/07/uttara-kannada-5.png?fit=630%2C342&ssl=1)
ನಾಲ್ಕು ತಾಲೂಕಿನಲ್ಲಿ ಶೂನ್ಯ ಕೇಸ್
ತಗ್ಗಿತ್ತಿದೆ ಕೋವಿಡ್ ಅಬ್ಬರ
ಕಾರವಾರ : ಉತ್ತರ ಕನ್ನಡದಲ್ಲಿ ಇಂದು ಒಟ್ಟು 23 ಕರೊನನಾ ಕೇಸ್ ದಾಖಲಾಗಿದ್ದು, 14 ಜನರು ವಿವಿಧ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ13596ಕ್ಕೆ ಏರಿಕೆಯಾಗಿದೆ.
ಇಂದು ಕುಮಟಾ, ಭಟ್ಕಳ, ಜೋಯ್ಡಾ, ಮುಂಡಗೋಡಿನಲ್ಲಿ ಯಾವುದೇ ಕೇಸ್ ದಾಖಲಾಗಿಲ್ಲ. ಕಾರವಾರ 5, ಅಂಕೋಲಾ 3, ಹೊನ್ನಾವರ 6,, ಶಿರಸಿ 1, ಸಿದ್ದಾಪುರ 5, ಯಲ್ಲಾಪುರ 2 ಹಳಿಯಾಳದಲ್ಲಿ ಒಂದು ಕೇಸ್ ದೃಢಪಟ್ಟಿದೆ.
ಕಾರವಾರ 5, ಅಂಕೋಲಾ 1, ಕುಮಟಾ 1, ಹೊನ್ನಾವರ 7, ಭಟ್ಕಳ 0, ಶಿರಸಿ 0, ಸಿದ್ದಾಪುರ 0, ಯಲ್ಲಾಪುರ 0, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 0 ಜನರು ಒಟ್ಟು 14 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ವಿಸ್ಮಯ ನ್ಯೂಸ್ ಕಾರವಾರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.