ಶಿರಸಿ: ರಸ್ತೆ ನಿಯಮ ಪಾಲಿಸದ ಸವಾರರಿಗೆ ಇಂದು ಯಮಪಾಶ ಬಂದು ಅಪ್ಪಳಿಸಿತ್ತು. ಅರೇ ಇದೇನಿದು ಅಂತ ಗಾಬರಿಯಾಗಬೇಡಿ.! ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಸ್ತೆ ನಿಯಮ ಪಾಲಿಸದೇ ಹೆಲ್ಮೆಟ್ ಧರಿಸದ ಸವಾರರಿಗೆ ಯಮನೇ ಕುದ್ದು ಬಂದು ಯಮಪಾಶವನ್ನ ಹಾಕಿ ಎಳೆದೊಯ್ಯಲು ಸಿದ್ದತೆ ನಡೆಸಿದ್ದ.!
ಈ ವೇಳೆ ಪೊಲೀಸರು ಸವಾರನಿಗೆ ಹೆಲ್ಮೆಟ್ ತಂದು ನೀಡಿದಾಗ ಯಮ ಆತನನ್ನು ಬಿಟ್ಟು ಹೋಗುತ್ತಾನೆ. ಜನರಲ್ಲಿ ಸಂಚಾರ ಸುರಕ್ಷತೆ ಜಾಗೃತಿಗಾಗಿ ಶಿರಸಿ ನಗರ ಪೊಲೀಸರು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸಿದರು.
ಹೆಲ್ಮೆಟ್ ರಹಿತ ಬೈಕ್ ಸವಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿರಸಿ ಪೋಲಿಸರು ಇಂದು ವಿನೂತನ ರೀತಿಯಲ್ಲಿ ಅಭಿಯಾನ ನಡೆಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ವಿಸ್ಮಯ ನ್ಯೂಸ್ ,ಶಿರಸಿ
- ಶಾಲಾ ಅಡುಗೆ ಸಿಬ್ಬಂದಿ ನೀರು ತರಲು ಹೋದಾಗ ಕಂಡಿದ್ದೇನು ? ಬಾವಿಯ ಗಡಗಡೆಗೆ ಕಟ್ಟಿದ್ದ ಹಗ್ಗದ ಇನ್ನೊಂದು ತುದಿಯಲ್ಲಿ ನೇತಾಡುತ್ತಿತ್ತು ಮೃತದೇಹ
- ತಾಯಿ ಬಳಿ ಮಾರುಕಟ್ಟೆಗೆ ಹೋಗಿ ಬರುತ್ತೇನೆಂದು ಹೋದವನು ಸಾವಿಗೆ ಶರಣು
- ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು: ಯುವತಿ ಸಾವು, 9 ಮಂದಿಗೆ ಗಾಯ
- ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶ ದಾಖಲಾತಿ ಪರೀಕ್ಷೆ
- ಶಾಲಾ ಮಕ್ಕಳ ಕಾರ್ಯಕ್ರಮ ನೋಡಿ ಬರಲು ಹೋದವ ರೈಲು ಬಡಿದು ದುರ್ಮರಣ