
ಶಿರಸಿ: ರಸ್ತೆ ನಿಯಮ ಪಾಲಿಸದ ಸವಾರರಿಗೆ ಇಂದು ಯಮಪಾಶ ಬಂದು ಅಪ್ಪಳಿಸಿತ್ತು. ಅರೇ ಇದೇನಿದು ಅಂತ ಗಾಬರಿಯಾಗಬೇಡಿ.! ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಸ್ತೆ ನಿಯಮ ಪಾಲಿಸದೇ ಹೆಲ್ಮೆಟ್ ಧರಿಸದ ಸವಾರರಿಗೆ ಯಮನೇ ಕುದ್ದು ಬಂದು ಯಮಪಾಶವನ್ನ ಹಾಕಿ ಎಳೆದೊಯ್ಯಲು ಸಿದ್ದತೆ ನಡೆಸಿದ್ದ.!
ಈ ವೇಳೆ ಪೊಲೀಸರು ಸವಾರನಿಗೆ ಹೆಲ್ಮೆಟ್ ತಂದು ನೀಡಿದಾಗ ಯಮ ಆತನನ್ನು ಬಿಟ್ಟು ಹೋಗುತ್ತಾನೆ. ಜನರಲ್ಲಿ ಸಂಚಾರ ಸುರಕ್ಷತೆ ಜಾಗೃತಿಗಾಗಿ ಶಿರಸಿ ನಗರ ಪೊಲೀಸರು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸಿದರು.
ಹೆಲ್ಮೆಟ್ ರಹಿತ ಬೈಕ್ ಸವಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿರಸಿ ಪೋಲಿಸರು ಇಂದು ವಿನೂತನ ರೀತಿಯಲ್ಲಿ ಅಭಿಯಾನ ನಡೆಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ವಿಸ್ಮಯ ನ್ಯೂಸ್ ,ಶಿರಸಿ
- ಲಿಂಗತ್ವ ಅಲ್ಪಸಂಖ್ಯಾತರ ನೂತನ ಅಂತರoಗ ಸಂಘ ಉದ್ಘಾಟನೆ
- ನಿಲ್ಲಿಸಿಟ್ಟಿದ್ದ ಬೈಕುಗಳಿಗೆ ಓಮಿನಿ ಡಿಕ್ಕಿ: ಓರ್ವನಿಗೆ ಗಾಯ: ಮೂರು ಬೈಕ್ ಜಖಂ
- ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಸಂಪೂರ್ಣ ವಿಫಲ- ರವೀಂದ್ರ ನಾಯ್ಕ.
- ಮನೆಯ ಛಾವಣಿಯಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ: ಡ್ಯೂಟಿಗೆ ತಡವಾಗಿ ಬರುತ್ತೇನೆಂದವನು ಸಾವಿಗೆ ಶರಣಾದ
- 124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?