
ಶಿರಸಿ: ರಸ್ತೆ ನಿಯಮ ಪಾಲಿಸದ ಸವಾರರಿಗೆ ಇಂದು ಯಮಪಾಶ ಬಂದು ಅಪ್ಪಳಿಸಿತ್ತು. ಅರೇ ಇದೇನಿದು ಅಂತ ಗಾಬರಿಯಾಗಬೇಡಿ.! ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಸ್ತೆ ನಿಯಮ ಪಾಲಿಸದೇ ಹೆಲ್ಮೆಟ್ ಧರಿಸದ ಸವಾರರಿಗೆ ಯಮನೇ ಕುದ್ದು ಬಂದು ಯಮಪಾಶವನ್ನ ಹಾಕಿ ಎಳೆದೊಯ್ಯಲು ಸಿದ್ದತೆ ನಡೆಸಿದ್ದ.!
ಈ ವೇಳೆ ಪೊಲೀಸರು ಸವಾರನಿಗೆ ಹೆಲ್ಮೆಟ್ ತಂದು ನೀಡಿದಾಗ ಯಮ ಆತನನ್ನು ಬಿಟ್ಟು ಹೋಗುತ್ತಾನೆ. ಜನರಲ್ಲಿ ಸಂಚಾರ ಸುರಕ್ಷತೆ ಜಾಗೃತಿಗಾಗಿ ಶಿರಸಿ ನಗರ ಪೊಲೀಸರು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸಿದರು.
ಹೆಲ್ಮೆಟ್ ರಹಿತ ಬೈಕ್ ಸವಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿರಸಿ ಪೋಲಿಸರು ಇಂದು ವಿನೂತನ ರೀತಿಯಲ್ಲಿ ಅಭಿಯಾನ ನಡೆಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ವಿಸ್ಮಯ ನ್ಯೂಸ್ ,ಶಿರಸಿ
- ಅತಿ ವೇಗದ ಚಾಲನೆ ತಂದ ಅವಾಂತರ: ಬೈಕ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಲಾರಿ
- Maharudra Yaga: ಭವ್ಯ ಭಾರತಕ್ಕಾಗಿ ಮೋದಿ, ಮೋದಿಗಾಗಿ ನಾವು ಎಂಬ ಸಂಕಲ್ಪ: ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾರುದ್ರ ಯಾಗ
- ಒತ್ತುವರಿ ತೆರವಿಗೆ ರಾಜ್ಯಮಟ್ಟದ ಕಾರ್ಯಪಡೆ ;ಅರಣ್ಯ ಸಚಿವರ ಟಿಪ್ಪಣೆಗೆ ಆಕ್ಷೇಪ
- KFD Recruitment: ಉದ್ಯೋಗಾವಕಾಶ:310 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು
- Health Camp: ಅಕ್ಟೋಬರ್ 1 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ: ಒಂದು ವಾರ ಅಕ್ಯುಪ್ರೆಷರ್ ಶಿಬಿರ