Join Our

WhatsApp Group
Info
Trending

ಸಂತೆ ಮಾರುಕಟ್ಟೆಯಲ್ಲಿ ಕೈಚಳಕ: ಸಿಕ್ಕಿಬಿದ್ದ ಮೊಬೈಲ್ ಕಳ್ಳರು

ಸಿದ್ದಾಪುರ: ಇತ್ತಿಚೆಗೆ ಜನನಿಬಿಡ ಪ್ರದೇಶದಲ್ಲಿ ಮೊಬೈಲ್ ಕಳ್ಳತನ ಪ್ರಕರಣ ಹೆಚ್ಚುತ್ತಿದೆ. ಸಾಮಾನ್ಯವಾಗಿ ಸಂತೆ ಮಾರುಕಟ್ಟೆ, ಜಾತ್ರೆ ಮುಂತಾದ ಕಡೆಯಲ್ಲಿ ಮೊಬೈಲ್ ಕಳ್ಳರು ಕೈಚಳಕ ತೋರುತ್ತಿದ್ದಾರೆ. ಹೌದು, ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಸಂತೆ ಮಾರುಕಟ್ಟೆಯಲ್ಲೂ ಕಳ್ಳರು ಕೈಚಳಕ ತೋರಲು ಮುಂದಾಗಿದ್ದರು. ಈ ವೇಳೆ ಅಲ್ಲಿಯೇ ಕರ್ತವ್ಯದಲ್ಲಿ ಹೋಮ್ ಗಾರ್ಡ್ಸ್ ಇದನ್ನು ಗಮನಿಸಿದ್ದಾರೆ.

ಕೂಡಲೇ ಪೊಲೀಸರಿಗೆ ಮಾಹಿತಿ ಸಂತೆ ಮಾರುಕಟ್ಟೆಯಲ್ಲಿ ಕಳ್ಳತ ಮಾಡುತ್ತಿದ್ದ ಮೊಬೈಲ್ ಕಳ್ಳರನ್ನು ಹಿಡಿದಿದ್ದಾರೆ. ಕೆ.ಟಿ ನಾಯ್ಕ ಕೊಂಡ್ಲಿ ಮತ್ತು ಬಾಬು ನಾಯ್ಕ ಕೊಂಡ್ಲಿ
ಹೋಮ್ ಗಾರ್ಡ್ಸ್ ಇವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

[sliders_pack id=”1487″]

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Check Also
Close
Back to top button