
ಕುಮಟಾ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ತಾಲೂಕಿನ ಕಲ್ಕೊಡಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜ ವೆಂಕಟಾಗೌಡ ಎಂದು ಗುರುತಿಸಲಾಗಿದೆ. ಈತ ಮೃತ ವ್ಯಕ್ತಿ ಯಾವುದೋ ವಿಷಯನ್ನು ಮನಸ್ಸಿಗೆ ಹಚ್ಚಿಕೊಂಡಿದ್ದು, ರೈಲು ಹಳಿಯ ಮೇಲೆ ಮಲಗಿ ಸಾವಿಗೆ ಶರಣಾಗಿದ್ದಾನೆ. ರೈಲು ದೇಹದ ಮೇಲೆ ಹರಿದ ಪರಿಣಾಮ ಎರಡು ಭಾಗವಾಗಿ, ಛಿದ್ರಛಿದ್ರವಾಗಿ ಮೃತದೇಹ ಬಿದ್ದಿದೆ. ಮೃತದೇಹ ಎರಡು ತುಂಡಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಮುಂಗಾಲುಗಳೆರಡೂ ತುಂಡಾಗಿ ನಿತ್ರಾಣ ಸ್ಥಿತಿಯಲ್ಲಿತ್ತು ಕಡಲಾಮೆ: ಅಪರೂಪದ ಜೀವಿಯನ್ನು ರಕ್ಷಿಸಿ ಚಿಕಿತ್ಸೆ
- ಕೆರೆ ಮೀನು ಬೇಟೆ: ಗಮನಸೆಳೆದ ಒಂಬತ್ತು ಕೆ.ಜಿಗೂ ಹೆಚ್ಚು ತೂಕದ ಮೀನು
- ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದ ಚೈತ್ರಿಕಾ ಹೆಗಡೆ
- ಭಟ್ಕಳದಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಅಂದರ್ : ಗರುಡಾ ಗ್ಯಾಂಗಿನ ಇಬ್ಬರು ಪರಾರಿ
- ಮನೆ ಹಿಂದಿನ ಶೆಡ್ಡಿಗೆ ನುಗ್ಗಿ ಅಡಿಕೆ ಕಳ್ಳತನ