
ಮುಂಡಗೋಡ: ಕಬ್ಬು ತುಂಬಿಕೊಂಡು ಹೋಗಲು ಗದ್ದೆಗೆ ಬಂದಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹಾನಿಯಾದ ಘಟನೆ ತಾಲೂಕಿನ ಬಾಚಣಕಿ ಗ್ರಾಮದ ಹತ್ತಿರ ಜರುಗಿದೆ. ಗದ್ದೆಯಲ್ಲಿ ಕಟಾವು ಮಾಡಿದ್ದ ಕಬ್ಬನ್ನು, ಹಳಿಯಾಳದ ಸಕ್ಕರೆ ಕಾರ್ಖಾನೆಗೆ ಸಾಗಿಸಲು ಬಂದಾಗ ಈ ಅವಘಡ ಸಂಭವಿಸಿದೆ.
ಅಗ್ನಿ ಶಾಮಕ ಠಾಣೆಯ ಸಪ್ನಿಲ್ ಪೆಡ್ನೇಕರ್, ಸಿಬ್ಬಂದಿ ಅಭಿ ಕುರುವಿನಕೊಪ್ಪ, ಬಸವರಾಜ ನಾಣಪೂರ, ಚಮನಸಾಬ ನಧಾಪ್, ಹರೀಶ ಪಟಗಾರ, ಮಾರುತಿ ಭಜಂತ್ರಿ ಬೆಂಕಿ ನಂದಿಸುವವಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- CBSE 10th Result: ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳ ಉತ್ತಮ ಸಾಧನೆ
- Female Receptionist : ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ
- Orbital IT Solutions ಕಂಪೆನಿಯಲ್ಲಿ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
- ಶ್ರೀನಿವಾಸ ಕಾಂಪ್ಲೆಕ್ಸ್ ನಲ್ಲಿ ಸುಸಜ್ಜಿತ 2 ಮಳಿಗೆಗಳು ಬಾಡಿಗೆಗೆ ಇದೆ
- ಗಮನಸೆಳೆಯುತ್ತಿದೆ ಅಂಕೋಲಾದ ಶ್ರೀ ಸಿಗಂಧೂರೇಶ್ವರಿ ಟೆಕ್ಸ್ ಟೈಲ್ : 200 ರಿಂದ ಹಿಡಿದು 8 ಸಾವಿರ ಮೌಲ್ಯದ ವಿವಿಧ ಬಗೆ ಬಗೆಯ ಸೀರೆಗಳು