ಹೊನ್ನಾವರ: ಶ್ರೀ ಕ್ಷೇತ್ರ ಮುಗ್ವಾ ಸುಬ್ರಹ್ಮಣ್ಯದಲ್ಲಿ ಇದೇ ಡಿಸೆಂಬರ್ 20 ರಂದು ಚಂಪಾಷಷ್ಠಿ ನಡೆಯಲಿದೆ. ಆದರೆ, ಸರ್ಕಾರಿ ಆದೇಶದ ಅನ್ವಯ ಈ ಬಾರಿ ಅಂಗಡಿ ಮುಂಗಟ್ಟು ಹಾಕುವುದಕ್ಕೆ ಅವಕಾಶ ಇಲ್ಲವಾಗಿದ್ದು, ಭಕ್ತರು ಸಹಕರಿಸಲು ಕೋರಲಾಗಿದೆ. ಈ ಬಾರಿ ಅಂಗಡಿ ಮುಂಗಟ್ಟು ಹಾಕುವುದಕ್ಕೆ ಅವಕಾಶ ಇಲ್ಲದ ಕಾರಣ ಭಕ್ತರು ಸಹಕರಿಸಬೇಕೆಂದು ಟ್ರಸ್ಟ್ & ಸೇವಾ ಸಮಿತಿ ವಿನಂತಿಸಿದೆ.
ವಿಸ್ಮಯ ನ್ಯೂಸ್, ಹೊನ್ನಾವರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ