ಹೊನ್ನಾವರ: ಶ್ರೀ ಕ್ಷೇತ್ರ ಮುಗ್ವಾ ಸುಬ್ರಹ್ಮಣ್ಯದಲ್ಲಿ ಇದೇ ಡಿಸೆಂಬರ್ 20 ರಂದು ಚಂಪಾಷಷ್ಠಿ ನಡೆಯಲಿದೆ. ಆದರೆ, ಸರ್ಕಾರಿ ಆದೇಶದ ಅನ್ವಯ ಈ ಬಾರಿ ಅಂಗಡಿ ಮುಂಗಟ್ಟು ಹಾಕುವುದಕ್ಕೆ ಅವಕಾಶ ಇಲ್ಲವಾಗಿದ್ದು, ಭಕ್ತರು ಸಹಕರಿಸಲು ಕೋರಲಾಗಿದೆ. ಈ ಬಾರಿ ಅಂಗಡಿ ಮುಂಗಟ್ಟು ಹಾಕುವುದಕ್ಕೆ ಅವಕಾಶ ಇಲ್ಲದ ಕಾರಣ ಭಕ್ತರು ಸಹಕರಿಸಬೇಕೆಂದು ಟ್ರಸ್ಟ್ & ಸೇವಾ ಸಮಿತಿ ವಿನಂತಿಸಿದೆ.
ವಿಸ್ಮಯ ನ್ಯೂಸ್, ಹೊನ್ನಾವರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ವಿಸ್ಮಯ ಟಿ.ವಿ ಫಲಶೃತಿ: ಹೆದ್ದಾರಿಯಲ್ಲಿ ಹೊಂಡ ಗುಂಡಿ ಮುಚ್ಚುವ ಕಾರ್ಯ ಆರಂಭ
- ಅನಂತ್ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ!
- ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಮುಂದುವರಿಯಲಿರುವ ಶೋಧ ಕಾರ್ಯಾಚರಣೆ
- ಆಟೋದಲ್ಲಿ ಪ್ಯಾಲೆಸ್ತೀನ್ ಬಂಬಲಿಸಿ ಧ್ವಜ: ಕೆಲವೇ ಗಂಟೆಯಲ್ಲಿ ಪೊಲೀಸರು ತೆರವುಗೊಳಿದ್ದು ಏಕೆ?
- ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment