
ಶಿರಸಿ: ಹೆಸ್ಕಾಂ ಎಂ.ಟಿ. ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಮೃತರಾದ ಸುರೇಶ ಅರಳೇಶ್ವರ ಶಿರಸಿಯ ಹೆಸ್ಕಾಂ ಎಂ.ಟಿ ವಿಭಾಗದಲ್ಲಿ ಕಿರಿಯ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಯಿಲ್ ಸೇವಿಸಿ, ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ