ಶಿರಸಿ: ಹೆಸ್ಕಾಂ ಎಂ.ಟಿ. ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಮೃತರಾದ ಸುರೇಶ ಅರಳೇಶ್ವರ ಶಿರಸಿಯ ಹೆಸ್ಕಾಂ ಎಂ.ಟಿ ವಿಭಾಗದಲ್ಲಿ ಕಿರಿಯ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಯಿಲ್ ಸೇವಿಸಿ, ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- 72ರ ವೃದ್ಧನ ಚಪಲ: ಅಪ್ರಾಪ್ತೆಗೆ ತಿಂಡಿ ನೀಡುವುದಾಗಿ ಹೇಳಿ ತೋಟಕ್ಕೆ ಕರೆದುಕೊಂಡು ಹೋಗಿ ಮಾಡಿದ್ದೇನು?
- ಪ್ರತಿಷ್ಠಿತ ಜ್ಯುವೆಲರ್ಸ್ ಮಾಲೀಕನ ಮಗ ಆತ್ಮಹತ್ಯೆಗೆ ಶರಣು
- ಮೇ 18ರಂದು ಪ್ರಥಮ ದರ್ಜೆ ಕಾಲೇಜಿನಲ್ಲಿ ವಸಂತ ಕಾವ್ಯ ಸಂಭ್ರಮ: ಪುಸ್ತಕ ಬಿಡುಗಡೆ ಕಾರ್ಯಕ್ರಮ
- ನೈಋತ್ಯ ಮಾನ್ಸೂನ್ ವಾಡಿಕೆಯಂತೆ ಅಥವಾ ಅದಕ್ಕೂ ಮುನ್ನವೇ ರಾಜ್ಯಕ್ಕೆ ಆಗಮನ: ಹವಾಮಾನ ಇಲಾಖೆ
- ಹೋಮ್ಸ್ಟೇನಲ್ಲಿರುವಾಗ ಪ್ರವಾಸಿಗನಿಗೆ ಹೃದಯಾಘಾತ: ವಾಕಿಂಗ್ ಮಾಡುತ್ತಿದ್ದ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್