
ಕಬ್ಬಿಣದ ರಾಡ್ ನಿಂದ ಬಾಗಲು ಮುರಿದರು
ಪೊಲೀಸರಿಗೆ ಲಭಿಸಿದೆ ಮಹತ್ವದ ಸುಳಿವು
ಕಾರವಾರ: ಚಿನ್ನದ ಅಂಗಡಿಯೊoದಕ್ಕೆ ಕನ್ನ ಹಾಕಿದ ದುಷ್ಕರ್ಮಿಗಳು, ಲಕ್ಷಾಂತರ ಮೌಲ್ಯದ ಬೆಳ್ಳಿಯ ಆಭರಣ ದೋಚಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಕಬ್ಬಿಣದ ರಾಡ್ನಿಂದ ಜ್ಯುವೆಲರಿಯ ಬಾಗಿಲು ಮುರಿದ ಕಳ್ಳರು, ಮೊದಲು ಅಂಗಡಿಯ ಒಳಗಿದ್ದ ಸಿಸಿ ಕ್ಯಾಮರಾವರನ್ನು ತಿರುಗಿಸಿದ್ದಾರೆ. ಅಲ್ಲದೆ ಅದಕ್ಕೆ ಬಟ್ಟೆ ಕಟ್ಟಿ ತಾವು ಮಾಡುತ್ತಿರುವ ದುಷ್ಕೃತ್ಯ ಸೆರೆಯಾಗದಂತೆ ನೋಡಿಕೊಂಡಿದ್ದಾರೆ. ಹೌದು, ಕಬ್ಬಿಣದ ರಾಡ್ನಿಂದ ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರ ಗುಂಪು ಅಂಗಡಿಯಲ್ಲಿದ್ದ ಬೆಳ್ಳಿಯ ವಸ್ತುಗಳನ್ನು ದೋಚಿದೆ. ಆದರೆ, ಕಳ್ಳರು ಎಷ್ಟೆ ಚಾಲಾಕಿಯಾಗಿದ್ದರು, ಹಲವು ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದೆ.
ಪೊಲೀಸರು ಅಂಗಡಿಯ ಸುತ್ತಮುತ್ತದ ಪ್ರದೇಶವನ್ನು ಪರಿಶೀಲಿಸಿದ್ದು, ಇಲ್ಲಿಯ ಸಿಸಿಟಿವಿ ಫುಟೇಜ್ ಕಲೆಹಾಕಿದ್ದಾರೆ. ಈ ವೇಳೆ ಕಳ್ಳರ ಕುರಿತು ಮಹತ್ವದ ಸುಳಿವು ದೊರೆತಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು