Trending
ಗೆಳೆಯರ ಜೊತೆ ಪ್ರವಾಸಕ್ಕೆ ಬಂದವ ಹೆಣವಾಗಿ ಮರಳಿದ
ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ ಸಂದರ್ಭದಲ್ಲಿ ವ್ಯಕ್ತಿಯೋರ್ವ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಗೋಕರ್ಣದ ಕುಡ್ಲೆ ಕಡಲ ತೀರದಲ್ಲಿ ನಡೆದಿದೆ. ಕೇರಳ ಮೂಲದ ವಿಶ್ವನಾಥ (30) ಮೃತ ವ್ಯಕ್ತಿ. ಈತ ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಗೆಳೆಯರ ಜೊತೆ ಸಮುದ್ರಲ್ಲಿ ಈಜಲು ತೆರಳಿದ್ದ. ಸಮುದ್ರದ ಈಜುತ್ತಿರುವಾಗ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಗೋಕರ್ಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶವವನ್ನು ಸಾಗಿಸಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಗೋಕರ್ಣ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಶಿರಸಿಯಲ್ಲಿ ಮೋದಿ ಕ್ಯಾಂಪೇನ್: ನೇರಪ್ರಸಾರ: Live Streaming
- ಬೈಕ್, ಬುಲೆರೋ ಡಿಕ್ಕಿ: ಬೈಕ್ ಸವಾರ ಸಾವು
- V World Animation Institute: ತ್ರೀಡಿ ಆ್ಯನಿಮೇಷನ್ ಕಲಿಯಲು ಸುವರ್ಣಾವಕಾಶ: 100% ಜಾಬ್ ಲಭಿಸುವ ಸಾಧ್ಯತೆ
- ಏಪ್ರಿಲ್ 29ರ ವರೆಗೆ ಬಿಸಿಲಾಘಾತ: ಚಿಕ್ಕ ಮಕ್ಕಳು, ವಯೋವೃಧ್ಧರು ಎಚ್ಚರಿಕೆಯಿಂದ ಇರುವಂತೆ ಸೂಚನೆ
- ದೇವರ ಕೋಣೆಯಲ್ಲಿ ಅವಿತುಕೊಂಡ ಚಿರತೆ: ಜೀವಭಯದಲ್ಲೇ ಕಾಲಕಳೆಯುತ್ತಿರುವ ಪಕ್ಕದ ಕೋಣೆಯಲ್ಲಿರುವ ನಾಲ್ವರು: ಓರ್ವನ ಮೇಲೆ ದಾಳಿ