Uttara Kannada
Trending

ಸಮುದ್ರದಲ್ಲಿ ಕೋಚ್ಚಿಹೋದ ಪ್ರವಾಸಿಗ ಸಾವು: ನಾಲ್ವರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಯುವಕನೊಬ್ಬ ಮುಳುಗಿ ಮೃತಪಟ್ಟ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೃತಪಟ್ಟ ಯುವಕ ಮ್ಯಾಕಾನಿಕ್ ವೃತ್ತಿ ಮಾಡುತ್ತಿದ್ದು, ತನ್ನ ನಾಲ್ವರು ಸ್ನೇಹಿತರೊಂದಿಗೆ ಗೋಕರ್ಣ ಕಡಲ ತೀರಕ್ಕೆ ಬಂದಿದ್ದ. ಇಲ್ಲಿನ ಮುಖ್ಯ ಕಡಲತೀರದ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಈಜುತ್ತಿರುವಾಗ ಕಡಲ ಅಬ್ಬರದ ಅಲೆಗಳಿಗೆ ಐವರೂ ಮುಳುಗಿಹೋಗಿದ್ದಾರೆ. ತಕ್ಷಣ ಬೋಟ್‌ನಲ್ಲಿದ್ದ ಸ್ಥಳೀಯ ಮೀನುಗಾರರು ನಾಲ್ವರು ಯುವರನ್ನು ರಕ್ಷಿಸಿದ್ದಾರೆ. ಆದರೆ, ಈತನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟ ಯುವಕ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೋಳೂರು ನಿವಾಸಿ ಸಿ. ಆರ್. ರಂಗನಾಥ ಎಂದು ಗುರುತಿಸಲಾಗಿದೆ.

ವಿಸ್ಮಯ ನ್ಯೂಸ್, ಗೋಕರ್ಣ

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮoತ್ರ-ವಾಕ್ಯಸಿದ್ಧಿ-ಸoಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Back to top button