Uttara Kannada
Trending

ಮೊಬೈಲ್ ತರಲು ಪಟ್ಟಣಕ್ಕೆ ಬಂದ ಮಹಿಳೆ 9 ತಿಂಗಳ ಮಗುವಿನೊಂದಿಗೆ ನಾಪತ್ತೆ

ಕಂದು ಬಣ್ಣ, ಸಾಧಾರಣ ಮೈಕಟ್ಟು
ಈ ಮಹಿಳೆಯ ಕುರಿತು ಮಾಹಿತಿ ಸಿಕ್ಕರೆ ತಿಳಿಸಿ

ಕುಮಟಾ: ಮೊಬೈಲ್ ತರಲು ಪಟ್ಟಣಕ್ಕೆ ತನ್ನ ಪುಟ್ಟ ಮಗುವೊಂದಿಗೆ ಬಂದ ಮಹಿಳೆಯೊಬ್ಬಳು ನಾಪತ್ತೆಯಾದ ಘಟನೆ ಕುಮಟಾದಲ್ಲಿ ನಡೆದಿದೆ. ಅಳ್ವೆಕೋಡಿಯ ನಿವಾಸಿಯಾದ ನಾಗರತ್ನ ಸುನೀಲ್ ಶೆಟ್ಟಿ ಮೊಬೈಲ್ ತರುತ್ತೇನೆಂದು ಹೇಳಿ ತನ್ನ 9 ತಿಂಗಳ ಹೆಣ್ಣಮಗುವೊಂದಿಗೆ ಪಟ್ಟಣಕ್ಕೆ ಬಂದಿದ್ದಳು. ಆದ್ರೆ, ಎಷ್ಟು ಹೊತ್ತಾದರೂ ಮರಳಿ ಮನೆಗೆ ಬಂದಿಲ್ಲ. ಇದರಿಂದ ಗಾಬರಿಗೊಂಡ ಮನೆಯವರು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮಹಿಳೆಯ ಕುರಿತು ಮಾಹಿತಿ ಸಿಕ್ಕಲ್ಲಿ ಅಥವಾ ಕಂಡುಬoದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ ಅಥವಾ ಕುಮಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮoತ್ರ-ವಾಕ್ಯಸಿದ್ಧಿ-ಸoಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Back to top button