ಗೋಕರ್ಣಕ್ಕೆ ಪುನೀತ್‌ ರಾಜ್‌ಕುಮಾರ್ ಭೇಟಿ: ವಿಶೇಷ ಪೂಜೆ

ಗೋಕರ್ಣ: ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯ ಶ್ರೀಕ್ಷೇತ್ರ ಗೋಕರ್ಣಕ್ಕೆ ಇಂದು ಕರ್ನಾಟಕದ ಪ್ರಸಿದ್ಧ ಚಲನಚಿತ್ರ ನಟರಾದ ಶ್ರೀ ಪುನೀತ್ ರಾಜಕುಮಾರ್ ಅವರು ಭೇಟಿ ನೀಡಿ ಆತ್ಮ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕರಾದ ವೇ. ಪ್ರಶಾಂತ್ ಭಟ್ ಹಿರೇಗಂಗೆ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.ಶ್ರೀ ದೇವಾಲಯದ ಆಡಳಿತಾಧಿಕಾರಿಗಳಾದ ಜಿ ಕೆ ಹೆಗಡೆ ಅವರು ಹಾರ ಹಾಕಿ ಸ್ವಾಗತಿಸಿದರು.

ವಿಸ್ಮಯ ನ್ಯೂಸ್, ಗೋಕರ್ಣ

Exit mobile version