Follow Us On

WhatsApp Group
Uttara Kannada
Trending

ಆಸ್ಪತ್ರೆಯಲ್ಲೇ ಟವೆಲ್ ನಿಂದ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ

ಕಾರವಾರ: ವಾರದ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಿದ್ದ ವಿಕಲಚೇತನನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ನಡೆದಿದೆ. ಕಾರವಾರ ಮೂಲದವನು ಎನ್ನಲಾಗುತ್ತಿರುವ ರಾಜೇಶ್ (42) ಆತ್ಮಹತ್ಯೆ ಮಾಡಿಕೊಂಡ ವಿಕಲಚೇತನ. ಜನವರಿ 6 ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಆಂಬುಲೇನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೀಕಲ ಚೇತನರ ಪ್ರತ್ಯೇಕ ವಾರ್ಡ್ ನಲ್ಲಿದ್ದ ಆತ ಬೆಳಿಗ್ಗೆ ಟವೆಲ್ ನಿಂದ ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮoತ್ರ-ವಾಕ್ಯಸಿದ್ಧಿ-ಸoಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Back to top button