
ಭಟ್ಕಳ: ತಾಲೂಕಿನ ಮುರುಡೇಶ್ವರದ ಉತ್ತರ ಕೊಪ್ಪದ
ಕೊಂಕಣಾತಿಬೈಲಿನಲ್ಲಿ ಮಹಿಳೆಯೋರ್ವರ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೊಲೆಯಾದ ಮಹಿಳೆ ಲಕ್ಷ್ಮಿ ಕೃಷ್ಣ ನಾಯ್ಕ ಉತ್ತರ ಕೊಪ್ಪದ ನಿವಾಸಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ತಲೆಯ ಭಾಗಕ್ಕೆ ದೊಡ್ಡ ಗಾಯವಿರುವುದು ಕಂಡು ಬಂದಿದ್ದು, ಮೃತ ವ್ಯಕ್ತಿ ಗಂಡ ಎರಡು ವರ್ಷದ ಹಿಂದೆ ಮೃತಪಟ್ಟಿದ್ದ.
ಸ್ಥಳಕ್ಕೆ ಮುರುಡೇಶ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದು . ಈ ಕೊಲೆ ಕುರಿತು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಪುಷ್ಪಲತಾ ನಾಯಕ ನೇತೃತ್ವದಲ್ಲಿ ರೋಟರಿ ಪದಗ್ರಹಣ : ಶೆಟಗೇರಿಯಲ್ಲಿ ಭವ್ಯ ಸಮಾರಂಭ
- ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಏನಾಯ್ತು ನೋಡಿ?
- ಐಐಐಟಿ ಪುಣೆಗೆ ಆಯ್ಕೆಯಾದ ಸಿದ್ಧಾರ್ಥ ಪಿಯು ಕಾಲೇಜಿನ ವಿದ್ಯಾರ್ಥಿ
- ಆಸ್ಪತ್ರೆಯಲ್ಲಿದ್ದುಕೊಂಡೆ ಮಂಚದ ವಿಷಯದಲ್ಲಿ ಲಂಚ ಕೇಳಲು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸರ್ಜನ್ : ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ದಾಳಿ
- ಪ್ರಥಮ ಪಿ ಯು ವಿದ್ಯಾರ್ಥಿ ನೇಣಿಗೆ ಶರಣು : ತರಗತಿ ಮುಗಿಸಿ ಮನೆಗೆ ಹೋಗುವಾಗ ಕ್ಲಾಸ್ ರೂಂ ಬೀಗ ಹಾಕಲು ಸಹಕರಿಸಿದವ, ಮತ್ತೆ ಕಾಲೇಜ ಮೆಟ್ಟಿಲು ಹತ್ತಲಾಗಲೇ ಇಲ್ಲ ?