ಭಟ್ಕಳ: ತಾಲೂಕಿನ ಮುರುಡೇಶ್ವರದ ಉತ್ತರ ಕೊಪ್ಪದ
ಕೊಂಕಣಾತಿಬೈಲಿನಲ್ಲಿ ಮಹಿಳೆಯೋರ್ವರ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೊಲೆಯಾದ ಮಹಿಳೆ ಲಕ್ಷ್ಮಿ ಕೃಷ್ಣ ನಾಯ್ಕ ಉತ್ತರ ಕೊಪ್ಪದ ನಿವಾಸಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ತಲೆಯ ಭಾಗಕ್ಕೆ ದೊಡ್ಡ ಗಾಯವಿರುವುದು ಕಂಡು ಬಂದಿದ್ದು, ಮೃತ ವ್ಯಕ್ತಿ ಗಂಡ ಎರಡು ವರ್ಷದ ಹಿಂದೆ ಮೃತಪಟ್ಟಿದ್ದ.
ಸ್ಥಳಕ್ಕೆ ಮುರುಡೇಶ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದು . ಈ ಕೊಲೆ ಕುರಿತು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: 9 ಜನರ ಸಾವು: 14 ಕ್ಕೂ ಹೆಚ್ಚು ಜನರಿಗೆ ಗಾಯ
- ಮರಳು, ಸಿಮೆಂಟ್, ಕ್ಯೂರಿಂಗ್ ಸಮಸ್ಯೆ ಇಲ್ಲ: ಖರ್ಚು ಕಡಿಮೆ: ಜಿಪ್ಸಮ್ ಪ್ಲಾಸ್ಟರ್ ಗಾಗಿ ಸಂಪರ್ಕಿಸಿ
- ಹೆಂಡತಿ ಮನೆ ಎದುರು ಸಾವಿಗೆ ಶರಣಾದ ವಿಚ್ಛೇದಿತ
- ಮುರ್ಡೇಶ್ವರ ಮಹಾರಥೋತ್ಸವಕ್ಕೆ ಸರ್ವರಿಗೂ ಸ್ವಾಗತ
- ಶಾಲಾ ಅಡುಗೆ ಸಿಬ್ಬಂದಿ ನೀರು ತರಲು ಹೋದಾಗ ಕಂಡಿದ್ದೇನು ? ಬಾವಿಯ ಗಡಗಡೆಗೆ ಕಟ್ಟಿದ್ದ ಹಗ್ಗದ ಇನ್ನೊಂದು ತುದಿಯಲ್ಲಿ ನೇತಾಡುತ್ತಿತ್ತು ಮೃತದೇಹ