ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು: ಕಾಣೆಯಾಗಿದ್ದಾರೆ: ಈತ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

ಕ್ರಿಕೆಟ್ ಆಡಲು ಹೋದವನು ಮನೆಗೆ ಬಂದಿಲ್ಲ
ಸoಬoಧಿಕರ ಮನೆಯಲ್ಲೂ ಪತ್ತೆಯಾಗಿಲ್ಲ
ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮನೆಯವರು

ಶಿರಸಿ: ಯುವಕನೊಬ್ಬ ತನ್ನ ಸ್ನೇಹಿತರ ಜೊತೆ ಆಟವಾಡಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೋದವನು ಇದುವರೆಗೂ ಮನೆಗೂ ಬಂದಿಲ್ಲ. ಅಲ್ಲದೆ, ಎಲ್ಲೆ ಹುಡುಕಿದರೂ ಸಿಕ್ಕಿಲ್ಲ. ಸಂಬoಧಿಕರ ಮನೆಯಲ್ಲಿಯೂ ವಿಚಾರಿಸಲಾಗಿದ್ದು, ಅಲ್ಲೂ ಕೂಡಾ ಪತ್ತೆಯಾಗಿಲ್ಲ. ಈ ಸಂಬoಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ದೇವರಾಜ್ ಚಂದ್ರಶೇಖರ ಭಂಡಾರಿ(34) ಶೇಡಿಕೊಡ್ಲು ಬೊಮ್ಮನಳ್ಳಿ, ಕಾಣೆಯಾದ ವ್ಯಕ್ತಿ. ಈತ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಕ್ರಿಕೆಟ್ ಆಡಲು ಹೋಗುತ್ತೇನೆ ಎಂದು ಮನೆಯಿಂದ ಹೋದವನು ನಾಪತ್ತೆಯಾಗಿದ್ದಾನೆ. ಸುಮಾರು 5 ಅಡಿ ಎತ್ತರ ಕಪ್ಪು ಮೈ ಬಣ್ಣ ಸಾಧಾರಣ ಮೈಕಟ್ಟು ಹೊಂದಿದ್ದು ಕೊಂಕಣಿ, ಮರಾಠಿ ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಾನೆ ಎಂದು ತಿಳಿದುಬಂದಿದೆ. ಈತ ಕಂಡುಬoದಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

ನಿಮ್ಮ ಜೀವನದ ತೊಂದರೆಗಳಾದ ಮಾಟ ಮಂತ್ರ, ಕೆಟ್ಟ ಚಾಳಿ, ಪ್ರೇಮ ಕಲಹ, ದಾಂಪತ್ಯ ಕಲಹ, ಕುಟುಂಬ ತೊಂದರೆ, ವ್ಯವಹಾರದ ತೊಂದರೆ, ಬೋಟಿನ ತೊಂದರೆ, ದೋಣಿಯ ತೊಂದರೆ,ಹಾಗೂ ಇತರೆ ತೊಂದರೆಗೆ ಪರಿಹಾರ ಮಾಡಿಕೊಡಲಾಗುವುದು. ಇದರಲ್ಲದೆ ಮನೆಗೆ ರಕ್ಷಣೆಯ ಕಾಯಿ, ಮಕ್ಕಳಿಗೆ ಯಂತ್ರ ಮಾಡಿಕೊಡಲಾಗುವುದು ಮತ್ತು ಬಾವಿಯ ಜಲ ತೋರಿಸುದು ,ಮನೆ ಕಟ್ಟಲು ಸೂಕ್ತ ವಾದ ಸ್ಥಳ ಗುರುತಿಸಿಕೊಡಲಾಗುವುದು ಹಾಗೂ ಮನೆಯಲ್ಲಿ ನಾಗ ಚೌಡಿ ಇತರೆ ಯಾವುದೇ ನಡೆಗಲು ಇದ್ದರೆ ತಪ್ಪಿಸಿಕೊಡಲಾಗುದು ಹಾಗೂ ನಿಮ್ಮ ಸಮಸ್ಯೆಗಳಿಗೆ ಪ್ರತಿ ಶನಿವಾರ ದೇವಿಯ ದರ್ಶನ ಬರುವುದರೊಂದಿಗೆ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ: 7848019996, ಶ್ರೀ ಮಂಜುನಾಥ ಭವಿಷ್ಯ ಕೇಂದ್ರ, ದುರ್ಗಾ ಚಾಮುಂಡೇಶ್ವರಿ ನಾಗಮಾಸ್ತಿ ಆರಾಧಕ , ಅಶೋಕ ನಾಯ್ಕ ಜನತಾ ವಿದ್ಯಾಲಯ ಇದುರಿನ ರಸ್ತೆ ಗುಡ್ಡಹಿತ್ಲು ಶಿರಾಲಿ, ಭಟ್ಕಳ


ವಿಸ್ಮಯ ನ್ಯೂಸ್, ಕಾರವಾರ

Exit mobile version