Follow Us On

WhatsApp Group
Focus News
Trending

ಪಾತಿ ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಮೀನುಗಾರ ಸಾವು: ಮೀನುಗಾರಿಕೆಗೆ ತೆರಳಿದ ವೇಳೆ ದುರ್ಘಟನೆ

ಭಟ್ಕಳ: ಮೀನುಗಾರಿಕೆ ತೆರಳಿದ ಮೀನುಗಾರನೋರ್ವ ಪಾತಿ ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ವೆಂಕ್ಟಾಪುರ ಹೊಳೆಯಲ್ಲಿ ನಡೆದಿದೆ. ಮೃತ ಮೀನುಗಾರ ದುರ್ಗಪ್ಪ ಮೊಗೇರ(75) ಶಿರಾಲಿಯ ಮೊಗೇರ ಕೇರಿ ನಿವಾಸಿ ಎಂದು ತಿಳಿದು ಬಂದಿದೆ. ಈತ ಬುಧವಾರದಂದು ಶಿರಾಲಿಯ ಮೊಗೇರಕೆರಿಂದ ಒಬ್ಬರೇ ಪಾತಿದೋಣಿಯಲ್ಲಿ ವೆಂಕ್ಟಾಪುರ ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಪಾತಿ ದೋಣಿ ಹೊಳೆಯಲ್ಲಿ ಮಗುಚಿ ಬಿದ್ದು ದುರ್ಗಪ್ಪ ಮೊಗೇರ ಸಾವನ್ನಪ್ಪಿದ್ದಾನೆ. ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ)  ಮೊಬೈಲ್ : 9986055222,,, INDIAN FAMOUS ASTROLOGER ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9986055222


ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button