Follow Us On

WhatsApp Group
Important
Trending

ಸಣ್ಣ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡ: ಮನೆ ಅಳಿಯನಾಗಿ ಬಂದವ ಸಾವಿಗೆ ಶರಣು

ಸಿದ್ದಾಪುರ: ಸಣ್ಣ ವಿಷಯನ್ನೇ ಮನಸ್ಸಿಗೆ ಹಚ್ಚಿಕೊಂಡು ಗಂಡ ಸಾವಿಗೆ ಶರಣಾದ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹೆಗ್ಗೆಕೊಪ್ಪದಲ್ಲಿ ನಡೆದಿದೆ. ಸೊರಬ ತಾವರೆಹಳ್ಳಿಯ ರಾಮಕೃಷ್ಣ ನಾರಾಯಣಪ್ಪ ಮನೆ ಅಳಿಯನಾಗಿ ಸಿದ್ದಾಪುರಕ್ಕೆ ಬಂದಿದ್ದ. ಮೊದಲಿನಿಂದಲೂ ಇಬ್ಬರ ಮಧ್ಯೆ ಸಣ್ಣ ಮನಸ್ತಾಪ ಇತ್ತು. ಈ ಕುರಿತು ಸಣ್ಣಪುಟ್ಟ ಜಗಳವಾಗುತ್ತಿತ್ತು ಎನ್ನಲಾಗಿದೆ. ಹೌದು, ದುಡಿದ ಹಣ ಮನೆಯ ಖರ್ಚಿಗೆ ನೀಡತ್ತಿರಲಿಲ್ಲ ಎಂದು ಹೆಂಡಿತಿ ಆರೋಪಿಸಿದ್ದಕ್ಕೆ ಗಂಡ, ಮನೆಯ ಮುಂದಿನ ಬಾಗಿಲು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ. ಮೃತ ವ್ಯಕ್ತಿ ರಾಮಕೃಷ್ಣ ನಾರಾಯಣಪ್ಪ ಎಂದು ತಿಳಿದುಬಂದಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,   ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button