ಅನ್ನಕ್ಕೆ ಒಗ್ಗರಣೆ ಹಾಕಿ ಮಾಡಿದ ಚಿತ್ರಾನ್ನ ತಿಂದವರು ಅಸ್ವಸ್ಥ: ಗ್ರಾಮಸ್ಥರಲ್ಲಿ ಆತಂಕ

ಗೋಕರ್ಣ: ಕಾರ್ಯಕ್ರಮವೊಂದರಲ್ಲಿ ಮಿಕ್ಕುಳಿದ ಅನ್ನಕ್ಕೆ ಮರುದಿನ ಒಗ್ಗರಣೆ ಹಾಕಿ ಚಿತ್ರಾನ್ನ ಮಾಡಿ ತಿಂದಿದ್ದವರ ಪೈಕಿ ಐವರು ಅಸ್ವಸ್ತಗೊಂಡಿರುವ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಬಿಜ್ಜುರಿನಲ್ಲಿ ಇಂದು ನಡೆದಿದೆ.ಮನೆಯ ಕಾರ್ಯಕ್ರಮವೊಂದರಲ್ಲಿ ಮಾಡಿದ್ದ ಅನ್ನ ಹೆಚ್ಚುಳಿದಿದ್ದು ಇಂದು ಬೆಳಿಗ್ಗೆ ಅದೇ ಅನ್ನವನ್ನು ಚಿತ್ರಾನ್ನ ಮಾಡಲು ಒಗ್ಗರಣೆ ಹಾಕಿ ಎಲ್ಲರಿಗೂ ನೀಡಿದ್ದಾರೆ. ಆದರೆ ಇದನ್ನು ಸೇವಿಸಿದ್ದವರ ಪೈಕಿ ಮಕ್ಕಳು ಸೇರಿದಂತೆ ಐವರು ಅಸ್ವಸ್ತಗೊಂಡಿದ್ದರು.

ತಕ್ಷಣ ಐವರನ್ನು ಆಂಬುಲೇನ್ಸ್ ಮೂಲಕ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲರೂ ಪ್ರಾಣಪಯಾದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಗೋಕರ್ಣ ಪೋಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

” ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಗೋಕರ್ಣ

Exit mobile version