Follow Us On

WhatsApp Group
Important
Trending

ತಡರಾತ್ರಿ ಗಂಡನ ಕಣ್ತಪ್ಪಿಸಿ ಪ್ರಿಯಕರನ ಜೊತೆ ಸರಸದಲ್ಲಿದ್ದಳು: ಪತಿಯ‌ ಹತ್ತಿರ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಳು! ಮುಂದೇನಾಯ್ತು ನೋಡಿ

ಬೆಳಗಾವಿ : ಆಕೆಗೆ ಮದುವೆಯಾಗುತ್ತು. ಚೆಂದದ ಸಂಸಾರವೂ ಇತ್ತು. ಆದರೆ ತಾನೇ ಮಾಡಿದ ತಪ್ಪಿನಿಂದ ಆಕೆ ಎಲ್ಲವನ್ನೂ ಹಾಳು ಮಾಡಿಕೊಂಡಳು. ಹೌದು
ಹೊಲದಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿವಾಹಿತೆ ಹಾಗೂ ಆಕೆಯ ಪ್ರಿಯಕರನನ್ನು ರೆಡ್​ಹ್ಯಾಂಡ್ ಕುಟುಂಬಸ್ಥರೇ ಹಿಡಿದಿದ್ದಾರೆ.‌ ಈ ಘಟನೆ ನಡೆದಿರೋದು ಜಿಲ್ಲೆಯ ರಾಮದುರ್ಗ ‌ತಾಲೂಕಿನ ಮುರಕಟನಾಳ ಗ್ರಾಮದಲ್ಲಿ..

ಲಕ್ಷ್ಮೀ ಎಂಬ ವಿವಾಹಿತ ಮಹಿಳೆ, ಬೇರೊಬ್ಬನ ಜತೆಗೆ ಮದುವೆ ಆಗಿದ್ದರೂ ಆಕೆಗೆ ಅಕ್ರಮ ಸಂಬಂಧ ಹೊಂದಿದ್ದಳು.‌ತಡರಾತ್ರಿ ಗಂಡನ ಕಣ್ತಪ್ಪಿಸಿ ಮನೆಯಿಂದ ಹೊರಬಂದ ವಿವಾಹಿತೆ ನೇರವಾಗಿ ಗ್ರಾಮದ ಹೊರವಲಯದ ಹೊಲದಲ್ಲಿ ಪ್ರಿಯಕರನ ಜೊತೆಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದಳು.

ಈ ವೇಳೆ ಇಬ್ಬರನ್ನು ಕುಟುಂಬಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಂತರ ಇಬ್ಬರನ್ನು ಟ್ರ್ಯಾಕ್ಟರ್​ಗೆ ಕಟ್ಟಿ ಮುಂದೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ಹೀಗೆ ಟ್ರ್ಯಾಕ್ಟರ್ ಗೆ ಕಟ್ಟಿರುವ ದೃಶ್ಯ ಈಗ ಎಲ್ಲೆಡೆ ವೈರಲ್ ಆಗಿದೆ.


ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button