Follow Us On

WhatsApp Group
Focus News
Trending

ಆಟವಾಡುತ್ತಾ‌‌ ಪಕ್ಕದ‌ ಮನೆಗೆ ತೆರಳಿದ ಪುಟ್ಟ ಬಾಲಕಿ ಮರಳಿ ಬರಲೇ ಇಲ್ಲ: ಮನೆಯಲ್ಲಿ ಮುಗಿಲುಮುಟ್ಟಿದ ಆಕ್ರಂದನ

ಚಿಕ್ಕಬಳ್ಳಾಪುರ: ಆಕೆಗಿನ್ನು ಎರಡು ವರ್ಷ. ಮನೆಯಲ್ಲೇ ಆಟವಾಡುತ್ತಿದ್ದಳು. ಆದರೆ, ಅದೃಷ್ಟ ಕೈಕೊಟ್ಟಿತ್ತು. ಆಟವಾಡುತ್ತಿರುವಾಗಲೇ ಪಕ್ಕದ ಮನೆಯ ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿದ್ದಾಳೆ ಈ ಪುಟ್ಟ ಬಾಲಕಿ. ಈ ಘಟನೆ ನಡೆದಿರೋದು ಚಿಕ್ಕಬಳ್ಳಾಪುರದಲ್ಲಿ.

ಪುಟ್ಟ ಬಾಲಕಿ ಆಟವಾಡುತ್ತಾ, ಪಕ್ಕದ ಮನೆಗೆ ತೆರಳಿದ್ದಾಳೆ. ಈ ವೇಳೆ ಅಚಾನಕ್ಕಾಗಿ ಕಾಲು ಜಾರಿದ್ದು, ನೀರಿನ ಸಂಪಿನಲ್ಲಿ ಬಿದ್ದು, ಸಾವನಪ್ಪಿದ್ದಾಳೆ‌.ಮಗುವಿನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

Back to top button